Praja Dhwani Yatre: ಸಿದ್ದರಾಮಯ್ಯ ಹೊಗಳುವ ಹಾಡನ್ನು ಹಾಡದಂತೆ ತಡೆದ ಡಿಕೆ ಸುರೇಶ್!

Praja Dhwani Yatre: ಸಿದ್ದರಾಮಯ್ಯ ಹೊಗಳುವ ಹಾಡನ್ನು ಹಾಡದಂತೆ ತಡೆದ ಡಿಕೆ ಸುರೇಶ್!

Published : Jan 21, 2023, 05:44 PM IST

ಹಾಸನದಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಹಾಡು ಹೇಳುತ್ತಿದ್ದ ಕಲಾವಿದನನ್ನು ಸಂಸದ ಡಿ.ಕೆ. ಶಿವಕುಮಾರ್‌ ಅವರು ಹಾಡು ಹೇಳದಂತೆ ತಡೆದಿದ್ದಾರೆ.

ಹಾಸನ (ಜ.21): ಇಂದು ಹಾಸನದಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಹಾಡು ಹೇಳುತ್ತಿದ್ದ ಕಲಾವಿದನನ್ನು ಸಂಸದ ಡಿ.ಕೆ. ಶಿವಕುಮಾರ್‌ ಅವರು ಹಾಡು ಹೇಳದಂತೆ ತಡೆದಿದ್ದಾರೆ.

ವೇದಿಕೆಯಲ್ಲಿ ಪದೇ ಪದೆ ಸಿದ್ದರಾಮಯ್ಯ ಅವರ ಪರವಾಗಿ ಇರುವ ಹಾಡುಗಳನ್ನು ಕಲಾವಿದನು ಹೇಳುತ್ತಿದ್ದನು. ಈ ವೇಳೆ ಪಕ್ಷದ ಕಾರ್ಯಕ್ರಮದಲ್ಲಿ ಒಬ್ಬರ ಕುರಿತಾಗಿ ಹೊಗಳುವ ಹಾಡನ್ನು ಹಾಡಬಾರದು ಎಂದು ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ಇದಾದ ನಂತರ ಸಿದ್ದು ಪರವಾಗಿ ಹಾಡು ಹೇಳುತ್ತಿದ್ದ ಕಲಾವಿದನು ತನ್ನ ಹಾಡನ್ನು ನಿಲ್ಲಿಸಿದ್ದಾನೆ. ಆದರೆ, ವೇದಿಕೆಯಲ್ಲಿ ಕುಳಿತಿರುವಾಗಲೇ ಡಿ.ಕೆ. ಸುರೇಶ್‌ ಸಿದ್ದರಾಮಯ್ಯ ಅವರ ಕುರಿತಾದ ಹಾಡನ್ನು ಹೇಳದಂತೆ ತಡೆದಿರುವುದರ ಘಟನೆಯ ಕುರಿತು ರಾಜಕೀಯ ವಲಯದಲ್ಲಿ ಪರ- ವಿರೋಧಗಳು ಚರ್ಚೆ ಆಗುತ್ತಿವೆ. ಇನ್ನು ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಹೇಳಿಕೊಳ್ಳುತ್ತಿದ್ದು, ಈ ಬಗ್ಗೆ ಇನ್ನೂ ಮುಸುಕಿನ ಗುದ್ದಾಟ ಮುಂದುವರೆದಿದೆ ಎನ್ನುವುದು ಈ ಘಟನೆಯಿಂದ ಬಹಿರಂಗವಾಗಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more