Praja Dhwani Yatre: ಸಿದ್ದರಾಮಯ್ಯ ಹೊಗಳುವ ಹಾಡನ್ನು ಹಾಡದಂತೆ ತಡೆದ ಡಿಕೆ ಸುರೇಶ್!

Praja Dhwani Yatre: ಸಿದ್ದರಾಮಯ್ಯ ಹೊಗಳುವ ಹಾಡನ್ನು ಹಾಡದಂತೆ ತಡೆದ ಡಿಕೆ ಸುರೇಶ್!

Published : Jan 21, 2023, 05:44 PM IST

ಹಾಸನದಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಹಾಡು ಹೇಳುತ್ತಿದ್ದ ಕಲಾವಿದನನ್ನು ಸಂಸದ ಡಿ.ಕೆ. ಶಿವಕುಮಾರ್‌ ಅವರು ಹಾಡು ಹೇಳದಂತೆ ತಡೆದಿದ್ದಾರೆ.

ಹಾಸನ (ಜ.21): ಇಂದು ಹಾಸನದಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಹಾಡು ಹೇಳುತ್ತಿದ್ದ ಕಲಾವಿದನನ್ನು ಸಂಸದ ಡಿ.ಕೆ. ಶಿವಕುಮಾರ್‌ ಅವರು ಹಾಡು ಹೇಳದಂತೆ ತಡೆದಿದ್ದಾರೆ.

ವೇದಿಕೆಯಲ್ಲಿ ಪದೇ ಪದೆ ಸಿದ್ದರಾಮಯ್ಯ ಅವರ ಪರವಾಗಿ ಇರುವ ಹಾಡುಗಳನ್ನು ಕಲಾವಿದನು ಹೇಳುತ್ತಿದ್ದನು. ಈ ವೇಳೆ ಪಕ್ಷದ ಕಾರ್ಯಕ್ರಮದಲ್ಲಿ ಒಬ್ಬರ ಕುರಿತಾಗಿ ಹೊಗಳುವ ಹಾಡನ್ನು ಹಾಡಬಾರದು ಎಂದು ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ಇದಾದ ನಂತರ ಸಿದ್ದು ಪರವಾಗಿ ಹಾಡು ಹೇಳುತ್ತಿದ್ದ ಕಲಾವಿದನು ತನ್ನ ಹಾಡನ್ನು ನಿಲ್ಲಿಸಿದ್ದಾನೆ. ಆದರೆ, ವೇದಿಕೆಯಲ್ಲಿ ಕುಳಿತಿರುವಾಗಲೇ ಡಿ.ಕೆ. ಸುರೇಶ್‌ ಸಿದ್ದರಾಮಯ್ಯ ಅವರ ಕುರಿತಾದ ಹಾಡನ್ನು ಹೇಳದಂತೆ ತಡೆದಿರುವುದರ ಘಟನೆಯ ಕುರಿತು ರಾಜಕೀಯ ವಲಯದಲ್ಲಿ ಪರ- ವಿರೋಧಗಳು ಚರ್ಚೆ ಆಗುತ್ತಿವೆ. ಇನ್ನು ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಹೇಳಿಕೊಳ್ಳುತ್ತಿದ್ದು, ಈ ಬಗ್ಗೆ ಇನ್ನೂ ಮುಸುಕಿನ ಗುದ್ದಾಟ ಮುಂದುವರೆದಿದೆ ಎನ್ನುವುದು ಈ ಘಟನೆಯಿಂದ ಬಹಿರಂಗವಾಗಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more