Praja Dhwani Yatre: ಸಿದ್ದರಾಮಯ್ಯ ಹೊಗಳುವ ಹಾಡನ್ನು ಹಾಡದಂತೆ ತಡೆದ ಡಿಕೆ ಸುರೇಶ್!

Praja Dhwani Yatre: ಸಿದ್ದರಾಮಯ್ಯ ಹೊಗಳುವ ಹಾಡನ್ನು ಹಾಡದಂತೆ ತಡೆದ ಡಿಕೆ ಸುರೇಶ್!

Published : Jan 21, 2023, 05:44 PM IST

ಹಾಸನದಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಹಾಡು ಹೇಳುತ್ತಿದ್ದ ಕಲಾವಿದನನ್ನು ಸಂಸದ ಡಿ.ಕೆ. ಶಿವಕುಮಾರ್‌ ಅವರು ಹಾಡು ಹೇಳದಂತೆ ತಡೆದಿದ್ದಾರೆ.

ಹಾಸನ (ಜ.21): ಇಂದು ಹಾಸನದಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಹಾಡು ಹೇಳುತ್ತಿದ್ದ ಕಲಾವಿದನನ್ನು ಸಂಸದ ಡಿ.ಕೆ. ಶಿವಕುಮಾರ್‌ ಅವರು ಹಾಡು ಹೇಳದಂತೆ ತಡೆದಿದ್ದಾರೆ.

ವೇದಿಕೆಯಲ್ಲಿ ಪದೇ ಪದೆ ಸಿದ್ದರಾಮಯ್ಯ ಅವರ ಪರವಾಗಿ ಇರುವ ಹಾಡುಗಳನ್ನು ಕಲಾವಿದನು ಹೇಳುತ್ತಿದ್ದನು. ಈ ವೇಳೆ ಪಕ್ಷದ ಕಾರ್ಯಕ್ರಮದಲ್ಲಿ ಒಬ್ಬರ ಕುರಿತಾಗಿ ಹೊಗಳುವ ಹಾಡನ್ನು ಹಾಡಬಾರದು ಎಂದು ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ಇದಾದ ನಂತರ ಸಿದ್ದು ಪರವಾಗಿ ಹಾಡು ಹೇಳುತ್ತಿದ್ದ ಕಲಾವಿದನು ತನ್ನ ಹಾಡನ್ನು ನಿಲ್ಲಿಸಿದ್ದಾನೆ. ಆದರೆ, ವೇದಿಕೆಯಲ್ಲಿ ಕುಳಿತಿರುವಾಗಲೇ ಡಿ.ಕೆ. ಸುರೇಶ್‌ ಸಿದ್ದರಾಮಯ್ಯ ಅವರ ಕುರಿತಾದ ಹಾಡನ್ನು ಹೇಳದಂತೆ ತಡೆದಿರುವುದರ ಘಟನೆಯ ಕುರಿತು ರಾಜಕೀಯ ವಲಯದಲ್ಲಿ ಪರ- ವಿರೋಧಗಳು ಚರ್ಚೆ ಆಗುತ್ತಿವೆ. ಇನ್ನು ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಹೇಳಿಕೊಳ್ಳುತ್ತಿದ್ದು, ಈ ಬಗ್ಗೆ ಇನ್ನೂ ಮುಸುಕಿನ ಗುದ್ದಾಟ ಮುಂದುವರೆದಿದೆ ಎನ್ನುವುದು ಈ ಘಟನೆಯಿಂದ ಬಹಿರಂಗವಾಗಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more