ಹಾಸನದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್  ಸ್ಪರ್ಧೆ ಫಿಕ್ಸ್‌ ? ಪ್ರೀತಂ ಗೌಡ ಜೊತೆ ಅಂತರ ಕಾಯ್ದುಕೊಂಡ ರೇವಣ್ಣ ಪುತ್ರ!

ಹಾಸನದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ಸ್ಪರ್ಧೆ ಫಿಕ್ಸ್‌ ? ಪ್ರೀತಂ ಗೌಡ ಜೊತೆ ಅಂತರ ಕಾಯ್ದುಕೊಂಡ ರೇವಣ್ಣ ಪುತ್ರ!

Published : Mar 21, 2024, 12:57 PM ISTUpdated : Mar 21, 2024, 12:58 PM IST

ಪ್ರಜ್ವಲ್ ರೇವಣ್ಣ ಮೈತ್ರಿ ಅಭ್ಯರ್ಥಿ ಅಧಿಕೃತ ಘೋಷಣೆ ಆಗಿಲ್ಲ
ಹೈಕಮಾಂಡ್ ನಿರ್ದೇಶನ ಕಾಯುತ್ತಿರೋ ಪ್ರೀತಂ ಗೌಡ  ಟೀಮ್
ಹಾಸನ ಕ್ಷೇತ್ರದಲ್ಲಿ ತನ್ನದೆ ಪ್ರಾಬಲ್ಯ ಹೊಂದಿರೋ ಪ್ರೀತಂ ಗೌಡ

ಹಾಸನದಲ್ಲಿ ಲೋಕಸಭೆ ಟಿಕೆಟ್ ಫೈಟ್ ಜೋರಾಗಿದ್ದು, ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ(Prajwal Revanna) ಸ್ಪರ್ಧೆ ಫಿಕ್ಸ್ ಎನ್ನಲಾಗ್ತಿದೆ. ಇದಕ್ಕೆ ಬಿಜೆಪಿ(BJP) ನಾಯಕ ಪ್ರೀತಂ ಗೌಡ(Preetham Gowda) ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣಗೆ ಟಿಕೆಟ್(Ticket)ಕೊಡಬೇಡಿ ಎಂದು ಪ್ರೀತಂ ಗೌಡ ಹೇಳಿದ್ದಾರೆ. ಹಾಸನದಲ್ಲಿ(Hassan) ಪ್ರೀತಂ ಗೌಡಗೆ ಸಂಸದ ಪ್ರಜ್ವಲ್ ರೇವಣ್ಣ ಟಾಂಗ್ ಕೊಟ್ಟಿದ್ದಾರೆ. ಪ್ರೀತಂ ಗೌಡ ಜೊತೆ ಅಂತರ ಕಾಯ್ದುಕೊಂಡು  ನಾಯಕರ ಮೊರೆ ಹೋದ ಪ್ರಜ್ವಲ್. ಐ ನೆಟ್ ವಿಜಯ್ ಸೇರಿ ಹಲವರ ಮನೆಗೆ ಹೋಗಿ ಸ್ನೇಹ ಹಸ್ತ ಚಾಚಿದ ಪ್ರಜ್ವಲ್. ಆರ್‌ಎಸ್‌ಎಸ್‌ ಮುಖಂಡರ ಮನೆಗೆ ಹೋಗಿ ಸಹಕಾರವನ್ನು ರೇವಣ್ಣ ಪುತ್ರ ಕೋರಿದ್ದಾರೆ. ಪ್ರೀತಂ ಗೌಡ ಜೊತೆ ಅಂತರ ಕಾಯ್ದುಕೊಂಡಿರೋ ಬಿಜೆಪಿ ನಾಯಕರಿಗೆ ಗಾಳ ಹಾಕುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Election Campaign: ಕಾಂಗ್ರೆಸ್ ‘ಜನಶಕ್ತಿ’ ಪ್ರಚಾರ: ಬಸವಕಲ್ಯಾಣದಿಂದ ಪ್ರಚಾರಕ್ಕೆ ರಾಹುಲ್‌ ಗಾಂಧಿ ಚಾಲನೆ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more