ಹಾಸನದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್  ಸ್ಪರ್ಧೆ ಫಿಕ್ಸ್‌ ? ಪ್ರೀತಂ ಗೌಡ ಜೊತೆ ಅಂತರ ಕಾಯ್ದುಕೊಂಡ ರೇವಣ್ಣ ಪುತ್ರ!

ಹಾಸನದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ಸ್ಪರ್ಧೆ ಫಿಕ್ಸ್‌ ? ಪ್ರೀತಂ ಗೌಡ ಜೊತೆ ಅಂತರ ಕಾಯ್ದುಕೊಂಡ ರೇವಣ್ಣ ಪುತ್ರ!

Published : Mar 21, 2024, 12:57 PM ISTUpdated : Mar 21, 2024, 12:58 PM IST

ಪ್ರಜ್ವಲ್ ರೇವಣ್ಣ ಮೈತ್ರಿ ಅಭ್ಯರ್ಥಿ ಅಧಿಕೃತ ಘೋಷಣೆ ಆಗಿಲ್ಲ
ಹೈಕಮಾಂಡ್ ನಿರ್ದೇಶನ ಕಾಯುತ್ತಿರೋ ಪ್ರೀತಂ ಗೌಡ  ಟೀಮ್
ಹಾಸನ ಕ್ಷೇತ್ರದಲ್ಲಿ ತನ್ನದೆ ಪ್ರಾಬಲ್ಯ ಹೊಂದಿರೋ ಪ್ರೀತಂ ಗೌಡ

ಹಾಸನದಲ್ಲಿ ಲೋಕಸಭೆ ಟಿಕೆಟ್ ಫೈಟ್ ಜೋರಾಗಿದ್ದು, ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ(Prajwal Revanna) ಸ್ಪರ್ಧೆ ಫಿಕ್ಸ್ ಎನ್ನಲಾಗ್ತಿದೆ. ಇದಕ್ಕೆ ಬಿಜೆಪಿ(BJP) ನಾಯಕ ಪ್ರೀತಂ ಗೌಡ(Preetham Gowda) ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣಗೆ ಟಿಕೆಟ್(Ticket)ಕೊಡಬೇಡಿ ಎಂದು ಪ್ರೀತಂ ಗೌಡ ಹೇಳಿದ್ದಾರೆ. ಹಾಸನದಲ್ಲಿ(Hassan) ಪ್ರೀತಂ ಗೌಡಗೆ ಸಂಸದ ಪ್ರಜ್ವಲ್ ರೇವಣ್ಣ ಟಾಂಗ್ ಕೊಟ್ಟಿದ್ದಾರೆ. ಪ್ರೀತಂ ಗೌಡ ಜೊತೆ ಅಂತರ ಕಾಯ್ದುಕೊಂಡು  ನಾಯಕರ ಮೊರೆ ಹೋದ ಪ್ರಜ್ವಲ್. ಐ ನೆಟ್ ವಿಜಯ್ ಸೇರಿ ಹಲವರ ಮನೆಗೆ ಹೋಗಿ ಸ್ನೇಹ ಹಸ್ತ ಚಾಚಿದ ಪ್ರಜ್ವಲ್. ಆರ್‌ಎಸ್‌ಎಸ್‌ ಮುಖಂಡರ ಮನೆಗೆ ಹೋಗಿ ಸಹಕಾರವನ್ನು ರೇವಣ್ಣ ಪುತ್ರ ಕೋರಿದ್ದಾರೆ. ಪ್ರೀತಂ ಗೌಡ ಜೊತೆ ಅಂತರ ಕಾಯ್ದುಕೊಂಡಿರೋ ಬಿಜೆಪಿ ನಾಯಕರಿಗೆ ಗಾಳ ಹಾಕುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Election Campaign: ಕಾಂಗ್ರೆಸ್ ‘ಜನಶಕ್ತಿ’ ಪ್ರಚಾರ: ಬಸವಕಲ್ಯಾಣದಿಂದ ಪ್ರಚಾರಕ್ಕೆ ರಾಹುಲ್‌ ಗಾಂಧಿ ಚಾಲನೆ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more