ದಿಂಗಾಲೇಶ್ವರ ಶ್ರೀ ಏನೇ ಮಾತಾಡಿದ್ರು ಅದು ನನಗೆ ಆಶೀರ್ವಾದ: ಪ್ರಲ್ಹಾದ್ ಜೋಶಿ

ದಿಂಗಾಲೇಶ್ವರ ಶ್ರೀ ಏನೇ ಮಾತಾಡಿದ್ರು ಅದು ನನಗೆ ಆಶೀರ್ವಾದ: ಪ್ರಲ್ಹಾದ್ ಜೋಶಿ

Published : Apr 08, 2024, 04:52 PM IST

ಕಾಂಗ್ರೆಸ್‌ ಸರ್ಕಾರದ ಬಳಿ ಕೊಡಲು ಹಣವೇ ಇಲ್ಲ. ಟ್ಯಾಕ್ಸ್ ದರ ಹೆಚ್ಚಿಗೆ ಮಾಡಿದ್ರು ಕಲೆಕ್ಷನ್ ಆಗುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿ: ದಿಂಗಾಲೇಶ್ವರ ಸ್ವಾಮೀಜಿ( Dingaleshwar Swamiji) ಏನೇ ಹೇಳಲಿ ನೋ ಕಾಮೆಂಟ್. ಅವರು ಏನೇ ಮಾತಾಡಿದ್ರು ಆಶೀರ್ವಾದ. ನಾನು ಯಾವ ರಿಯಾಕ್ಷನ್ ಕೊಡಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi) ಹೇಳಿದ್ದಾರೆ. ಕಾಂಗ್ರೆಸ್‌(Congress) ಸರ್ಕಾರ ಪಾಪರ್ ಆಗಿದೆ. ಬರಗಾಲ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆ ವಿಚಾರವಾಗಿ ಮಾತನಾಡಿ, ಅರ್ಜಿ ವಿಚಾರಣೆ ಆಗಲಿ, ಆದರೆ ಇವರ ಬಳಿ ಕೊಡೋಕೆ ಹಣವೇ ಇಲ್ಲ. ಅರ್ಧಬಂರ್ಧ ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಅದು ಸರಿಯಾಗಿ ಜನರಿಗೆ ತಲುಪಿಲ್ಲ. ಈ ಹಿಂದೆ ಯಡಿಯೂರಪ್ಪ ಸರ್ಕಾರ ಇದ್ದಾಗ ಹಣ ಕೊಟ್ಟಿತ್ತು. ರಾಜ್ಯ ಸರ್ಕಾರ ಯಾಕೆ ದುಡ್ಡು ಕೊಡುತ್ತಿಲ್ಲ. ಕೇವಲ 2000 ಕೊಡ್ತೀರಿ, ನಿಮಗೆ ನಾಚಿಕೆ ಆಗಲ್ವಾ? ಸರ್ಕಾರದಲ್ಲಿ ಭ್ರಷ್ಟಾಚಾರ ಜಾಸ್ತಿಯಾಗಿದೆ. ಟ್ಯಾಕ್ಸ್ ದರ ಹೆಚ್ಚಿಗೆ ಮಾಡಿದ್ರು ಕಲೆಕ್ಷನ್ ಆಗುತ್ತಿಲ್ಲ. ಮುದ್ರಾಂಕ ಶುಲ್ಕ ಸೇರಿ ಎಲ್ಲ ಕಡೆ ಟಾರ್ಗೆಟ್ ಕೊಟ್ಟಿದ್ದಾರೆ. ಅದು ಫೇಲ್ ಆಗಿದೆ.ವಿಪರೀತ ಸಾಲ ಮಾಡಿದ್ದಾರೆ. ಈಗ ಎಲ್ಲದಕ್ಕೂ ಮೋದಿ ಕಡೆ ಬೊಟ್ಟು ತೋರಿಸ್ತಿದ್ದಾರೆ ಎಂದು ಜೋಶಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Shah Rukh Khan: ಈ ಸಿನಿಮಾ ಶೂಟಿಂಗ್‌ ವೇಳೆ ಕುಡಿದು ಬರ್ತಿದ್ರಂತೆ ಬಾಲಿವುಡ್ ಬಾದ್‌ ಶಾ! ಯಾಕೆ ಗೊತ್ತಾ?

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Read more