ದಿಂಗಾಲೇಶ್ವರ ಶ್ರೀ ಏನೇ ಮಾತಾಡಿದ್ರು ಅದು ನನಗೆ ಆಶೀರ್ವಾದ: ಪ್ರಲ್ಹಾದ್ ಜೋಶಿ

ದಿಂಗಾಲೇಶ್ವರ ಶ್ರೀ ಏನೇ ಮಾತಾಡಿದ್ರು ಅದು ನನಗೆ ಆಶೀರ್ವಾದ: ಪ್ರಲ್ಹಾದ್ ಜೋಶಿ

Published : Apr 08, 2024, 04:52 PM IST

ಕಾಂಗ್ರೆಸ್‌ ಸರ್ಕಾರದ ಬಳಿ ಕೊಡಲು ಹಣವೇ ಇಲ್ಲ. ಟ್ಯಾಕ್ಸ್ ದರ ಹೆಚ್ಚಿಗೆ ಮಾಡಿದ್ರು ಕಲೆಕ್ಷನ್ ಆಗುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿ: ದಿಂಗಾಲೇಶ್ವರ ಸ್ವಾಮೀಜಿ( Dingaleshwar Swamiji) ಏನೇ ಹೇಳಲಿ ನೋ ಕಾಮೆಂಟ್. ಅವರು ಏನೇ ಮಾತಾಡಿದ್ರು ಆಶೀರ್ವಾದ. ನಾನು ಯಾವ ರಿಯಾಕ್ಷನ್ ಕೊಡಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ(Pralhad Joshi) ಹೇಳಿದ್ದಾರೆ. ಕಾಂಗ್ರೆಸ್‌(Congress) ಸರ್ಕಾರ ಪಾಪರ್ ಆಗಿದೆ. ಬರಗಾಲ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆ ವಿಚಾರವಾಗಿ ಮಾತನಾಡಿ, ಅರ್ಜಿ ವಿಚಾರಣೆ ಆಗಲಿ, ಆದರೆ ಇವರ ಬಳಿ ಕೊಡೋಕೆ ಹಣವೇ ಇಲ್ಲ. ಅರ್ಧಬಂರ್ಧ ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಅದು ಸರಿಯಾಗಿ ಜನರಿಗೆ ತಲುಪಿಲ್ಲ. ಈ ಹಿಂದೆ ಯಡಿಯೂರಪ್ಪ ಸರ್ಕಾರ ಇದ್ದಾಗ ಹಣ ಕೊಟ್ಟಿತ್ತು. ರಾಜ್ಯ ಸರ್ಕಾರ ಯಾಕೆ ದುಡ್ಡು ಕೊಡುತ್ತಿಲ್ಲ. ಕೇವಲ 2000 ಕೊಡ್ತೀರಿ, ನಿಮಗೆ ನಾಚಿಕೆ ಆಗಲ್ವಾ? ಸರ್ಕಾರದಲ್ಲಿ ಭ್ರಷ್ಟಾಚಾರ ಜಾಸ್ತಿಯಾಗಿದೆ. ಟ್ಯಾಕ್ಸ್ ದರ ಹೆಚ್ಚಿಗೆ ಮಾಡಿದ್ರು ಕಲೆಕ್ಷನ್ ಆಗುತ್ತಿಲ್ಲ. ಮುದ್ರಾಂಕ ಶುಲ್ಕ ಸೇರಿ ಎಲ್ಲ ಕಡೆ ಟಾರ್ಗೆಟ್ ಕೊಟ್ಟಿದ್ದಾರೆ. ಅದು ಫೇಲ್ ಆಗಿದೆ.ವಿಪರೀತ ಸಾಲ ಮಾಡಿದ್ದಾರೆ. ಈಗ ಎಲ್ಲದಕ್ಕೂ ಮೋದಿ ಕಡೆ ಬೊಟ್ಟು ತೋರಿಸ್ತಿದ್ದಾರೆ ಎಂದು ಜೋಶಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Shah Rukh Khan: ಈ ಸಿನಿಮಾ ಶೂಟಿಂಗ್‌ ವೇಳೆ ಕುಡಿದು ಬರ್ತಿದ್ರಂತೆ ಬಾಲಿವುಡ್ ಬಾದ್‌ ಶಾ! ಯಾಕೆ ಗೊತ್ತಾ?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more