ನಾವು ಎಕ್ಸಿಟ್ ಪೋಲ್‌ಗಿಂತ ಹೆಚ್ಚು ಸ್ಥಾನ ಗೆಲ್ತೀವಿ, 400 ಸೀಟ್ ದಾಟ್ತೀವಿ:  ಪ್ರಲ್ಹಾದ್ ಜೋಶಿ

ನಾವು ಎಕ್ಸಿಟ್ ಪೋಲ್‌ಗಿಂತ ಹೆಚ್ಚು ಸ್ಥಾನ ಗೆಲ್ತೀವಿ, 400 ಸೀಟ್ ದಾಟ್ತೀವಿ: ಪ್ರಲ್ಹಾದ್ ಜೋಶಿ

Published : Jun 02, 2024, 01:32 PM IST

ಎಕ್ಸಿಟ್ ಪೋಲ್‌ನಲ್ಲಿ ಪ್ರಚಂಡ ಬಹುಮತ ಸಿಕ್ಕಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದ್ದಾರೆ ಈ ವೇಳೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ಬಗ್ಗೆ ಎಚ್ಚರಿಕೆಯನ್ನೂ ನೀಡಿದೆ. 

ಎಕ್ಸಿಟ್ ಪೋಲ್ ನಲ್ಲಿ (Exit Poll) ಪ್ರಚಂಡ ಬಹುಮತ ಸಿಕ್ಕಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Union Minister Pralhad Joshi)  ಹೇಳಿಕೆ ನೀಡಿದ್ದಾರೆ. ನಮ್ಮ ರಾಷ್ಟ್ರೀಯ ನಾಯಕರು ಸಹ ಇದನ್ನೇ ಹೇಳಿದ್ರು,ಆದರೆ, ಅನೇಕ ಜನ ಸಂಶಯ ವ್ಯಕ್ತಪಡಿಸಿದ್ದರು. ಆದರೆ ಇದೀಗ ಎಕ್ಸಿಟ್ ಪೋಲ್ ಖಚಿತಪಡಿಸಿದೆ.ನಾವು ಎಕ್ಸಿಟ್ ಪೋಲ್‌ ಗಿಂತ ಹೆಚ್ಚು ಸ್ಥಾನ ಗೆಲ್ತೀವಿ.400 ಸೀಟ್ ದಾಟುತ್ತೇವೆ,ಕಾಂಗ್ರೆಸ್‌ನವರು ಸುಳ್ಳರು,ಭ್ರಷ್ಟರು, ವಾಲ್ಮೀಕಿ ನಿಗಮದಲ್ಲಿ ಏನಾಯ್ತು?, ಒಬ್ಬ ಮಿನಿಸ್ಟರ್ ರನ್ನ ರಾಜೀನಾಮೆ ಕೊಡಿಸಲು ಆಗಿಲ್ಲ.ಈ ಹಗರಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಬಾಗಿಯಾಗಿದ್ದಾರೆ, ಮೊದಲು ನಾಗೇಂದ್ರರನ್ನ ಬಂಧಿಸಬೇಕು ಎಂದು ಆಗ್ರಹ ಮಾಡಿದ್ದಾರೆ.ಆತ ಅರೆಸ್ಟ್ ಆದ್ರೆ ಮುಖ್ಯಮಂತ್ರಿಗಳ ಪಾತ್ರದ ಬಗ್ಗೆ ಗೊತ್ತಾಗುತ್ತದೆ. ಕಾಂಗ್ರೆಸ್‌ಗೆ ಚುನಾವಣೆ ಆಯೋಗದ ಮೇಲೆ ನಂಬಿಕೆ ಇಲ್ಲ,ಜನತಾ ಜನಾರ್ದನನ ಮೇಲೆ ವಿಶ್ವಾಸ ಇಲ್ಲ, ಹೀಗಾಗಿ ಜನತಾ ಜನಾರ್ದನ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಬೆಂಗಳೂರಿನಲ್ಲಿ ಮಳೆ ಅವಾಂತರ: ನದಿಯಂತಾದ ರಸ್ತೆಗಳು..ಮನೆಗಳಿಗೆ ನುಗ್ಗಿದ ನೀರು

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more