ನಾವು ಎಕ್ಸಿಟ್ ಪೋಲ್‌ಗಿಂತ ಹೆಚ್ಚು ಸ್ಥಾನ ಗೆಲ್ತೀವಿ, 400 ಸೀಟ್ ದಾಟ್ತೀವಿ:  ಪ್ರಲ್ಹಾದ್ ಜೋಶಿ

ನಾವು ಎಕ್ಸಿಟ್ ಪೋಲ್‌ಗಿಂತ ಹೆಚ್ಚು ಸ್ಥಾನ ಗೆಲ್ತೀವಿ, 400 ಸೀಟ್ ದಾಟ್ತೀವಿ: ಪ್ರಲ್ಹಾದ್ ಜೋಶಿ

Published : Jun 02, 2024, 01:32 PM IST

ಎಕ್ಸಿಟ್ ಪೋಲ್‌ನಲ್ಲಿ ಪ್ರಚಂಡ ಬಹುಮತ ಸಿಕ್ಕಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದ್ದಾರೆ ಈ ವೇಳೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ಬಗ್ಗೆ ಎಚ್ಚರಿಕೆಯನ್ನೂ ನೀಡಿದೆ. 

ಎಕ್ಸಿಟ್ ಪೋಲ್ ನಲ್ಲಿ (Exit Poll) ಪ್ರಚಂಡ ಬಹುಮತ ಸಿಕ್ಕಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Union Minister Pralhad Joshi)  ಹೇಳಿಕೆ ನೀಡಿದ್ದಾರೆ. ನಮ್ಮ ರಾಷ್ಟ್ರೀಯ ನಾಯಕರು ಸಹ ಇದನ್ನೇ ಹೇಳಿದ್ರು,ಆದರೆ, ಅನೇಕ ಜನ ಸಂಶಯ ವ್ಯಕ್ತಪಡಿಸಿದ್ದರು. ಆದರೆ ಇದೀಗ ಎಕ್ಸಿಟ್ ಪೋಲ್ ಖಚಿತಪಡಿಸಿದೆ.ನಾವು ಎಕ್ಸಿಟ್ ಪೋಲ್‌ ಗಿಂತ ಹೆಚ್ಚು ಸ್ಥಾನ ಗೆಲ್ತೀವಿ.400 ಸೀಟ್ ದಾಟುತ್ತೇವೆ,ಕಾಂಗ್ರೆಸ್‌ನವರು ಸುಳ್ಳರು,ಭ್ರಷ್ಟರು, ವಾಲ್ಮೀಕಿ ನಿಗಮದಲ್ಲಿ ಏನಾಯ್ತು?, ಒಬ್ಬ ಮಿನಿಸ್ಟರ್ ರನ್ನ ರಾಜೀನಾಮೆ ಕೊಡಿಸಲು ಆಗಿಲ್ಲ.ಈ ಹಗರಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಬಾಗಿಯಾಗಿದ್ದಾರೆ, ಮೊದಲು ನಾಗೇಂದ್ರರನ್ನ ಬಂಧಿಸಬೇಕು ಎಂದು ಆಗ್ರಹ ಮಾಡಿದ್ದಾರೆ.ಆತ ಅರೆಸ್ಟ್ ಆದ್ರೆ ಮುಖ್ಯಮಂತ್ರಿಗಳ ಪಾತ್ರದ ಬಗ್ಗೆ ಗೊತ್ತಾಗುತ್ತದೆ. ಕಾಂಗ್ರೆಸ್‌ಗೆ ಚುನಾವಣೆ ಆಯೋಗದ ಮೇಲೆ ನಂಬಿಕೆ ಇಲ್ಲ,ಜನತಾ ಜನಾರ್ದನನ ಮೇಲೆ ವಿಶ್ವಾಸ ಇಲ್ಲ, ಹೀಗಾಗಿ ಜನತಾ ಜನಾರ್ದನ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಬೆಂಗಳೂರಿನಲ್ಲಿ ಮಳೆ ಅವಾಂತರ: ನದಿಯಂತಾದ ರಸ್ತೆಗಳು..ಮನೆಗಳಿಗೆ ನುಗ್ಗಿದ ನೀರು

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more