ನಾವು ಎಕ್ಸಿಟ್ ಪೋಲ್‌ಗಿಂತ ಹೆಚ್ಚು ಸ್ಥಾನ ಗೆಲ್ತೀವಿ, 400 ಸೀಟ್ ದಾಟ್ತೀವಿ:  ಪ್ರಲ್ಹಾದ್ ಜೋಶಿ

ನಾವು ಎಕ್ಸಿಟ್ ಪೋಲ್‌ಗಿಂತ ಹೆಚ್ಚು ಸ್ಥಾನ ಗೆಲ್ತೀವಿ, 400 ಸೀಟ್ ದಾಟ್ತೀವಿ: ಪ್ರಲ್ಹಾದ್ ಜೋಶಿ

Published : Jun 02, 2024, 01:32 PM IST

ಎಕ್ಸಿಟ್ ಪೋಲ್‌ನಲ್ಲಿ ಪ್ರಚಂಡ ಬಹುಮತ ಸಿಕ್ಕಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದ್ದಾರೆ ಈ ವೇಳೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ಬಗ್ಗೆ ಎಚ್ಚರಿಕೆಯನ್ನೂ ನೀಡಿದೆ. 

ಎಕ್ಸಿಟ್ ಪೋಲ್ ನಲ್ಲಿ (Exit Poll) ಪ್ರಚಂಡ ಬಹುಮತ ಸಿಕ್ಕಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Union Minister Pralhad Joshi)  ಹೇಳಿಕೆ ನೀಡಿದ್ದಾರೆ. ನಮ್ಮ ರಾಷ್ಟ್ರೀಯ ನಾಯಕರು ಸಹ ಇದನ್ನೇ ಹೇಳಿದ್ರು,ಆದರೆ, ಅನೇಕ ಜನ ಸಂಶಯ ವ್ಯಕ್ತಪಡಿಸಿದ್ದರು. ಆದರೆ ಇದೀಗ ಎಕ್ಸಿಟ್ ಪೋಲ್ ಖಚಿತಪಡಿಸಿದೆ.ನಾವು ಎಕ್ಸಿಟ್ ಪೋಲ್‌ ಗಿಂತ ಹೆಚ್ಚು ಸ್ಥಾನ ಗೆಲ್ತೀವಿ.400 ಸೀಟ್ ದಾಟುತ್ತೇವೆ,ಕಾಂಗ್ರೆಸ್‌ನವರು ಸುಳ್ಳರು,ಭ್ರಷ್ಟರು, ವಾಲ್ಮೀಕಿ ನಿಗಮದಲ್ಲಿ ಏನಾಯ್ತು?, ಒಬ್ಬ ಮಿನಿಸ್ಟರ್ ರನ್ನ ರಾಜೀನಾಮೆ ಕೊಡಿಸಲು ಆಗಿಲ್ಲ.ಈ ಹಗರಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಬಾಗಿಯಾಗಿದ್ದಾರೆ, ಮೊದಲು ನಾಗೇಂದ್ರರನ್ನ ಬಂಧಿಸಬೇಕು ಎಂದು ಆಗ್ರಹ ಮಾಡಿದ್ದಾರೆ.ಆತ ಅರೆಸ್ಟ್ ಆದ್ರೆ ಮುಖ್ಯಮಂತ್ರಿಗಳ ಪಾತ್ರದ ಬಗ್ಗೆ ಗೊತ್ತಾಗುತ್ತದೆ. ಕಾಂಗ್ರೆಸ್‌ಗೆ ಚುನಾವಣೆ ಆಯೋಗದ ಮೇಲೆ ನಂಬಿಕೆ ಇಲ್ಲ,ಜನತಾ ಜನಾರ್ದನನ ಮೇಲೆ ವಿಶ್ವಾಸ ಇಲ್ಲ, ಹೀಗಾಗಿ ಜನತಾ ಜನಾರ್ದನ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಬೆಂಗಳೂರಿನಲ್ಲಿ ಮಳೆ ಅವಾಂತರ: ನದಿಯಂತಾದ ರಸ್ತೆಗಳು..ಮನೆಗಳಿಗೆ ನುಗ್ಗಿದ ನೀರು

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more