ಲೋಕ ಸಮರದ ಭವಿಷ್ಯ ನುಡಿದ ಪ್ರಶಾಂತ್ ಕಿಶೋರ್! ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ಪ್ರಭಾವ ಕುರಿತು ಹೇಳಿದ್ದೇನು..?

ಲೋಕ ಸಮರದ ಭವಿಷ್ಯ ನುಡಿದ ಪ್ರಶಾಂತ್ ಕಿಶೋರ್! ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ಪ್ರಭಾವ ಕುರಿತು ಹೇಳಿದ್ದೇನು..?

Published : Apr 09, 2024, 10:28 AM ISTUpdated : Apr 17, 2024, 10:44 AM IST

ಈ ಹಿಂದೆ ಅನೇಕ ಪ್ರಾದೇಶಿಕ ಚುನಾವಣೆಗಳಲ್ಲಿ ಕೆಲವು ಪಕ್ಷಗಳನ್ನು ತಮ್ಮ ತಂತ್ರಗಾರಿಕೆಯಿಂದ ಗೆಲ್ಲಿಸಿದವರು. ಪ್ರಶಾಂತ್ ಕಿಶೋರ್ ಈಗ 2024ರ ಚುನಾವಣಾ ಭವಿಷ್ಯ ನುಡಿದಿದ್ದಾರೆ. 

ಬೆಂಗಳೂರು(ಏ.09):  ಪ್ರಶಾಂತ್ ಕಿಶೋರ್, ಇವರು ಚುನಾವಣಾ ಚಾಣಕ್ಯ ಎಂದೇ ಖ್ಯಾತಿ ಪಡೆದಿದ್ದಾರೆ. ಭಾರತ ರಾಜಕೀಯ ಪಕ್ಷಗಳನ್ನು ತುಂಬಾ ಹತ್ತಿರದಿಂದ ಅಧ್ಯಯನ ಮಾಡಿದವರು. ಈ ಹಿಂದೆ ಅನೇಕ ಪ್ರಾದೇಶಿಕ ಚುನಾವಣೆಗಳಲ್ಲಿ ಕೆಲವು ಪಕ್ಷಗಳನ್ನು ತಮ್ಮ ತಂತ್ರಗಾರಿಕೆಯಿಂದ ಗೆಲ್ಲಿಸಿದವರು. ಪ್ರಶಾಂತ್ ಕಿಶೋರ್ ಈಗ 2024ರ ಚುನಾವಣಾ ಭವಿಷ್ಯ ನುಡಿದಿದ್ದಾರೆ. 

ಪ್ರಶಾಂತ್ ಕಿಶೋರ್ ಕಾಂಗ್ರೆಸ್‌ನ ಈ ಸ್ಥಿಗಿಗೆ ರಾಹುಲ್ ಗಾಂಧಿ ಅಲ್ಲ. ಅದಕ್ಕೆ ಬೇರೆದೇ ಕಾರಣವಿದೆ ಎಂದು ಹೇಳಿದ್ದಾರೆ. ಈ ಬಾರಿ ಮೋದಿಯನ್ನು ಸೋಲಿಸಲೇಬೇಕೆಂಬ ಕಾರಣಕ್ಕೆ ಹಲವು ಪಕ್ಷಗಳು ಸೇರಿ I.N.D.I.A ಒಕ್ಕೂಟ ಮಾಡಿಕೊಂಡಿವೆ. ಹಾಗಿದ್ರೆ ಈ ಎಲ್ಲ ಪಕ್ಷಗಳ ಒಕ್ಕೂಟ ಮೋದಿ ನೇತೃತ್ವದ ಬಿಜೆಪಿಗೆ ಎಷ್ಟು ಟಫ್ ಫೈಟ್ ಕೊಡಬಹುದು ಅನ್ನೋದಕ್ಕೆ ಪ್ರಶಾಂತ್ ಕಿಶೋರ್ ಮಾತ್ನಾಡಿದ್ದಾರೆ. 

Watch Video: ಹೇಗಿರಲಿದೆ ಮೋದಿ ರಾಜ್ಯ ಪ್ರವಾಸದ ಇಂಪ್ಯಾಕ್ಟ್..? ದಕ್ಷಿಣ ಭದ್ರಕೋಟೆಯ ಮೇಲೆ ಪ್ರಧಾನಿ ಕಣ್ಣು!

ರಾಹುಲ್ ಗಾಂಧಿ ಪದೇ ಪದೇ ಫೆಲ್ ಆಗ್ತಿರೋದ್ಯಾಕೆ? ಅವರಲ್ಲಿ ಆಗ್ತಿರುವ ತಪ್ಪುಗಳೇನು ಅನ್ನೋದನ್ನು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. 

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more