ಚಾರ್ ಸೌ ಪಾರ್ ಘೋಷಣೆಯಿಂದ ವಿಪಕ್ಷಗಳ ಸ್ಥಿತಿ ಏನಾಯ್ತು? ನಿಜವಾಯ್ತಾ ಪ್ರಶಾಂತ್ ಕಿಶೋರ್ ಭವಿಷ್ಯ ?

ಚಾರ್ ಸೌ ಪಾರ್ ಘೋಷಣೆಯಿಂದ ವಿಪಕ್ಷಗಳ ಸ್ಥಿತಿ ಏನಾಯ್ತು? ನಿಜವಾಯ್ತಾ ಪ್ರಶಾಂತ್ ಕಿಶೋರ್ ಭವಿಷ್ಯ ?

Published : May 24, 2024, 06:42 PM IST

ಮೋದಿ ಮತ್ತೆ ಪ್ರಧಾನಿಯಾಗ್ತಾರೆ, ಹ್ಯಾಟ್ರಿಕ್ ಗೆಲುವು ಖಚಿತ 
3ನೇ ಹಂತದ ಚುನಾವಣೆ ನಂತರ ಅವರಿಗೆ ಯಾರೋ ಹೇಳಿದರು
ಅವರಿಗೆ ಅರ್ಥವೇ ಆಗಲಿಲ್ಲ,ಈ ಚರ್ಚೆ ಎಲ್ಲಿಗೆ ಹೋಯ್ತು ಅಂತ

ಚುನಾವಣಾ ತಜ್ಞ ಪ್ರಶಾಂತ್ ಕಿಶೋರ್ ಭವಿಷ್ಯ ನಿಜವಾಗಿದ್ದು, ಚಾರ್ ಸೌ ಪಾರ್ ಬಿಜೆಪಿ ತಂತ್ರಗಾರಿಕೆ ಅದು ಟಾರ್ಗೆಟ್ ಅಲ್ಲ. ಚಾರ್ ಸೌ ಪಾರ್ ಎನ್ನುವುದು ಬಿಜೆಪಿ ನಾಯಕರ ನಿಗೂಢ ಆಟವಾಗಿದೆ ಎಂದು ಬಿಜೆಪಿ ತಂತ್ರಗಾರಿಕೆ ಬಗ್ಗೆ ಭವಿಷ್ಯ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಚಾರ್ ಸೌ ಪಾರ್ ವಿಚಾರದ ಮೇಲೆ ದೇಶದಲ್ಲಿ ಚರ್ಚೆ ನಡೀತಿದೆ. ವಿಪಕ್ಷಗಳ ದಿಕ್ಕು ತಪ್ಪಿಸಿದ್ದಾರೆ ಎಂದಿದ್ದ ಪ್ರಶಾಂತ್ ಕಿಶೋರ್. ಚಾರ್ ಸೌ ಪಾರ್ ತಂತ್ರಗಾರಿಕೆ ಎಂದು ಒಪ್ಪಿಕೊಂಡ ಮೋದಿ. ಚಾರ್ ಸೌ ಪಾರ್ ಘೋಷಣೆಯಿಂದ ವಿಪಕ್ಷಗಳ ಸ್ಥಿತಿ ಏನಾಯ್ತು. 400 ಸ್ಥಾನ ತಲುಪಲ್ಲ ಎಂದು ವಿಪಕ್ಷಗಳು ಮಾತಾಡಲು ಆರಂಭಿಸಿದ್ರು. ನಾವು ಎಲ್ಲಿಗೆ ಕರೆದುಕೊಂಡು ಹೋದ್ವಿ ಅಂತಾ ಅವರಿಗೆ ಗೊತ್ತಾಗಿಲ್ಲ. ಕೊನೆಗೂ ಚಾರ್ ಸೌ ಪಾರ್ ತಂತ್ರಗಾರಿಕೆ ಬಿಚ್ಚಿಟ್ಟ ಪ್ರಧಾನಿ ಮೋದಿ. 

ಇದನ್ನೂ ವೀಕ್ಷಿಸಿ:  ಟಾಪ್‌ 15 ನ್ಯೂಸ್‌ ವೆಬ್‌ನಲ್ಲಿ ಏಷ್ಯಾನೆಟ್‌ ನ್ಯೂಸ್‌ ನಂ.1: ವಾರ್ಷಿಗ ಓದುಗರ ಸಂಖ್ಯೆಯಲ್ಲಿ ಶೇ.110ರಷ್ಟು ಪ್ರಗತಿ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more