ಚಾರ್ ಸೌ ಪಾರ್ ಘೋಷಣೆಯಿಂದ ವಿಪಕ್ಷಗಳ ಸ್ಥಿತಿ ಏನಾಯ್ತು? ನಿಜವಾಯ್ತಾ ಪ್ರಶಾಂತ್ ಕಿಶೋರ್ ಭವಿಷ್ಯ ?

ಚಾರ್ ಸೌ ಪಾರ್ ಘೋಷಣೆಯಿಂದ ವಿಪಕ್ಷಗಳ ಸ್ಥಿತಿ ಏನಾಯ್ತು? ನಿಜವಾಯ್ತಾ ಪ್ರಶಾಂತ್ ಕಿಶೋರ್ ಭವಿಷ್ಯ ?

Published : May 24, 2024, 06:42 PM IST

ಮೋದಿ ಮತ್ತೆ ಪ್ರಧಾನಿಯಾಗ್ತಾರೆ, ಹ್ಯಾಟ್ರಿಕ್ ಗೆಲುವು ಖಚಿತ 
3ನೇ ಹಂತದ ಚುನಾವಣೆ ನಂತರ ಅವರಿಗೆ ಯಾರೋ ಹೇಳಿದರು
ಅವರಿಗೆ ಅರ್ಥವೇ ಆಗಲಿಲ್ಲ,ಈ ಚರ್ಚೆ ಎಲ್ಲಿಗೆ ಹೋಯ್ತು ಅಂತ

ಚುನಾವಣಾ ತಜ್ಞ ಪ್ರಶಾಂತ್ ಕಿಶೋರ್ ಭವಿಷ್ಯ ನಿಜವಾಗಿದ್ದು, ಚಾರ್ ಸೌ ಪಾರ್ ಬಿಜೆಪಿ ತಂತ್ರಗಾರಿಕೆ ಅದು ಟಾರ್ಗೆಟ್ ಅಲ್ಲ. ಚಾರ್ ಸೌ ಪಾರ್ ಎನ್ನುವುದು ಬಿಜೆಪಿ ನಾಯಕರ ನಿಗೂಢ ಆಟವಾಗಿದೆ ಎಂದು ಬಿಜೆಪಿ ತಂತ್ರಗಾರಿಕೆ ಬಗ್ಗೆ ಭವಿಷ್ಯ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಚಾರ್ ಸೌ ಪಾರ್ ವಿಚಾರದ ಮೇಲೆ ದೇಶದಲ್ಲಿ ಚರ್ಚೆ ನಡೀತಿದೆ. ವಿಪಕ್ಷಗಳ ದಿಕ್ಕು ತಪ್ಪಿಸಿದ್ದಾರೆ ಎಂದಿದ್ದ ಪ್ರಶಾಂತ್ ಕಿಶೋರ್. ಚಾರ್ ಸೌ ಪಾರ್ ತಂತ್ರಗಾರಿಕೆ ಎಂದು ಒಪ್ಪಿಕೊಂಡ ಮೋದಿ. ಚಾರ್ ಸೌ ಪಾರ್ ಘೋಷಣೆಯಿಂದ ವಿಪಕ್ಷಗಳ ಸ್ಥಿತಿ ಏನಾಯ್ತು. 400 ಸ್ಥಾನ ತಲುಪಲ್ಲ ಎಂದು ವಿಪಕ್ಷಗಳು ಮಾತಾಡಲು ಆರಂಭಿಸಿದ್ರು. ನಾವು ಎಲ್ಲಿಗೆ ಕರೆದುಕೊಂಡು ಹೋದ್ವಿ ಅಂತಾ ಅವರಿಗೆ ಗೊತ್ತಾಗಿಲ್ಲ. ಕೊನೆಗೂ ಚಾರ್ ಸೌ ಪಾರ್ ತಂತ್ರಗಾರಿಕೆ ಬಿಚ್ಚಿಟ್ಟ ಪ್ರಧಾನಿ ಮೋದಿ. 

ಇದನ್ನೂ ವೀಕ್ಷಿಸಿ:  ಟಾಪ್‌ 15 ನ್ಯೂಸ್‌ ವೆಬ್‌ನಲ್ಲಿ ಏಷ್ಯಾನೆಟ್‌ ನ್ಯೂಸ್‌ ನಂ.1: ವಾರ್ಷಿಗ ಓದುಗರ ಸಂಖ್ಯೆಯಲ್ಲಿ ಶೇ.110ರಷ್ಟು ಪ್ರಗತಿ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more