ಚಾರ್ ಸೌ ಪಾರ್ ಘೋಷಣೆಯಿಂದ ವಿಪಕ್ಷಗಳ ಸ್ಥಿತಿ ಏನಾಯ್ತು? ನಿಜವಾಯ್ತಾ ಪ್ರಶಾಂತ್ ಕಿಶೋರ್ ಭವಿಷ್ಯ ?

ಚಾರ್ ಸೌ ಪಾರ್ ಘೋಷಣೆಯಿಂದ ವಿಪಕ್ಷಗಳ ಸ್ಥಿತಿ ಏನಾಯ್ತು? ನಿಜವಾಯ್ತಾ ಪ್ರಶಾಂತ್ ಕಿಶೋರ್ ಭವಿಷ್ಯ ?

Published : May 24, 2024, 06:42 PM IST

ಮೋದಿ ಮತ್ತೆ ಪ್ರಧಾನಿಯಾಗ್ತಾರೆ, ಹ್ಯಾಟ್ರಿಕ್ ಗೆಲುವು ಖಚಿತ 
3ನೇ ಹಂತದ ಚುನಾವಣೆ ನಂತರ ಅವರಿಗೆ ಯಾರೋ ಹೇಳಿದರು
ಅವರಿಗೆ ಅರ್ಥವೇ ಆಗಲಿಲ್ಲ,ಈ ಚರ್ಚೆ ಎಲ್ಲಿಗೆ ಹೋಯ್ತು ಅಂತ

ಚುನಾವಣಾ ತಜ್ಞ ಪ್ರಶಾಂತ್ ಕಿಶೋರ್ ಭವಿಷ್ಯ ನಿಜವಾಗಿದ್ದು, ಚಾರ್ ಸೌ ಪಾರ್ ಬಿಜೆಪಿ ತಂತ್ರಗಾರಿಕೆ ಅದು ಟಾರ್ಗೆಟ್ ಅಲ್ಲ. ಚಾರ್ ಸೌ ಪಾರ್ ಎನ್ನುವುದು ಬಿಜೆಪಿ ನಾಯಕರ ನಿಗೂಢ ಆಟವಾಗಿದೆ ಎಂದು ಬಿಜೆಪಿ ತಂತ್ರಗಾರಿಕೆ ಬಗ್ಗೆ ಭವಿಷ್ಯ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಚಾರ್ ಸೌ ಪಾರ್ ವಿಚಾರದ ಮೇಲೆ ದೇಶದಲ್ಲಿ ಚರ್ಚೆ ನಡೀತಿದೆ. ವಿಪಕ್ಷಗಳ ದಿಕ್ಕು ತಪ್ಪಿಸಿದ್ದಾರೆ ಎಂದಿದ್ದ ಪ್ರಶಾಂತ್ ಕಿಶೋರ್. ಚಾರ್ ಸೌ ಪಾರ್ ತಂತ್ರಗಾರಿಕೆ ಎಂದು ಒಪ್ಪಿಕೊಂಡ ಮೋದಿ. ಚಾರ್ ಸೌ ಪಾರ್ ಘೋಷಣೆಯಿಂದ ವಿಪಕ್ಷಗಳ ಸ್ಥಿತಿ ಏನಾಯ್ತು. 400 ಸ್ಥಾನ ತಲುಪಲ್ಲ ಎಂದು ವಿಪಕ್ಷಗಳು ಮಾತಾಡಲು ಆರಂಭಿಸಿದ್ರು. ನಾವು ಎಲ್ಲಿಗೆ ಕರೆದುಕೊಂಡು ಹೋದ್ವಿ ಅಂತಾ ಅವರಿಗೆ ಗೊತ್ತಾಗಿಲ್ಲ. ಕೊನೆಗೂ ಚಾರ್ ಸೌ ಪಾರ್ ತಂತ್ರಗಾರಿಕೆ ಬಿಚ್ಚಿಟ್ಟ ಪ್ರಧಾನಿ ಮೋದಿ. 

ಇದನ್ನೂ ವೀಕ್ಷಿಸಿ:  ಟಾಪ್‌ 15 ನ್ಯೂಸ್‌ ವೆಬ್‌ನಲ್ಲಿ ಏಷ್ಯಾನೆಟ್‌ ನ್ಯೂಸ್‌ ನಂ.1: ವಾರ್ಷಿಗ ಓದುಗರ ಸಂಖ್ಯೆಯಲ್ಲಿ ಶೇ.110ರಷ್ಟು ಪ್ರಗತಿ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more