ಕೊಡಗಿನಲ್ಲಿ ಮೊಟ್ಟೆ ಎಸೆತ ಘಟನೆ ಖಂಡಿಸಿ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ ಪ್ರತಾಪ್ ಸಿಂಹ!

ಕೊಡಗಿನಲ್ಲಿ ಮೊಟ್ಟೆ ಎಸೆತ ಘಟನೆ ಖಂಡಿಸಿ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ ಪ್ರತಾಪ್ ಸಿಂಹ!

Published : Aug 18, 2022, 10:56 PM IST

ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಭಾರಿ ಗಲಭೆ ಸೃಷ್ಟಿಸಿ ಹಿಂದೂ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರನ್ನು ಬಿಜೆಪಿ ವಿರುದ್ಧವೇ ಎತ್ತಿಕಟ್ಟುವ ಪ್ರಯತ್ನ ನಡೆಯುತ್ತಿದೆ ಅನ್ನೋ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿತ್ತು. ಸಾವರ್ಕರ್ ಫೋಟೋ ತೆರವು ಇದರ ಭಾಗವಾಗಿದೆ. ಮುಂದುವರಿದು ಗಣೇಶೋತ್ಸವ ಗಲಾಟೆಯೂ ನಡೆಯಲಿದೆ ಎಂಬ ಮಾಹಿತಿ ನೀಡಿದೆ. ಇದರಂತೆ ಗಲಾಟೆಗಳು ಆರಂಭಗೊಂಡಿದೆ. ಸಿದ್ದು ಮೇಲೆ ಮೊಟ್ಟೆ ಎಸೆತ, ಸಾವರ್ಕರ್ ಫೋಟೋ ಗಲಾಟೆ ಸೇರಿದಂತೆ ಇಂದಿನ ಸಂಪೂರ್ಣ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಾವರ್ಕರ್ ಫೋಟೋ ವಿವಾದ ಹೇಳಿಕೆ ಸಿದ್ದರಾಮಯ್ಯನವರಿಗೆ ತೀವ್ರ ಹಿನ್ನಡೆ ತಂದಿದೆ. ಕೊಡಗು ಪ್ರವಾಸದಲ್ಲಿದ್ದ ಸಿದ್ದರಾಮಯ್ಯನವರಿಗೆ ಘೇರಾವ್ ಹಾಕಿದ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆ ನಡೆದಿದೆ. ಟಿಪ್ಪು ಭಕ್ತ ಸಿದ್ದು ಕೊಡಗಿದೆ ಕಾಲಿಡುವುದು ಬೇಡ ಎಂದು ಪ್ರತಿಭಟನೆ ನಡೆದಿದೆ. ಕೊಡಗಿನಲ್ಲಿ ಸಿದ್ದರಾಮಯ್ಯನವರಿಗೆ ಮೊಟ್ಟೆ ಎಸೆದ ಘಟನೆಯನ್ನು ಸಂಸದ ಪ್ರತಾಪ್ ಸಿಂಹ ಖಂಡಿಸಿದ್ದಾರೆ. ಆದರೆ ಕೊಡಗಿಲ್ಲಿ ಸಿದ್ದು ವಿರುದ್ಧ ಈ ಮಟ್ಟಿಗೆ ಆಕ್ರೋಶ ವ್ಯಕ್ತಪಡಿಸಲು ಕಾರಣವೇನು ಅನ್ನೋದನ್ನು ಪ್ರತಾಪ್ ಸಿಂಹ ಬಿಚ್ಚಿಟ್ಟಿದ್ದಾರೆ.  ಸಿದ್ದರಾಮಯ್ಯನವರ ಮುಸ್ಲಿಮ್ ಜಾಗದಲ್ಲಿ ಸಾವರ್ಕರ್ ಫೋಟೋ ಹಾಕಿದ್ದು ಸರಿಯಲ್ಲ ಎಂಬ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಮುಸ್ಲಿಮ್, ಹಿಂದೂ ಜಾಗ ಅಂತಾ ಇಲ್ಲ. ಭಾರತೀಯರ ಜಾಗ ಇದು ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ. 
 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more