ಕೊಡಗಿನಲ್ಲಿ ಮೊಟ್ಟೆ ಎಸೆತ ಘಟನೆ ಖಂಡಿಸಿ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ ಪ್ರತಾಪ್ ಸಿಂಹ!

ಕೊಡಗಿನಲ್ಲಿ ಮೊಟ್ಟೆ ಎಸೆತ ಘಟನೆ ಖಂಡಿಸಿ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ ಪ್ರತಾಪ್ ಸಿಂಹ!

Published : Aug 18, 2022, 10:56 PM IST

ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಭಾರಿ ಗಲಭೆ ಸೃಷ್ಟಿಸಿ ಹಿಂದೂ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರನ್ನು ಬಿಜೆಪಿ ವಿರುದ್ಧವೇ ಎತ್ತಿಕಟ್ಟುವ ಪ್ರಯತ್ನ ನಡೆಯುತ್ತಿದೆ ಅನ್ನೋ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿತ್ತು. ಸಾವರ್ಕರ್ ಫೋಟೋ ತೆರವು ಇದರ ಭಾಗವಾಗಿದೆ. ಮುಂದುವರಿದು ಗಣೇಶೋತ್ಸವ ಗಲಾಟೆಯೂ ನಡೆಯಲಿದೆ ಎಂಬ ಮಾಹಿತಿ ನೀಡಿದೆ. ಇದರಂತೆ ಗಲಾಟೆಗಳು ಆರಂಭಗೊಂಡಿದೆ. ಸಿದ್ದು ಮೇಲೆ ಮೊಟ್ಟೆ ಎಸೆತ, ಸಾವರ್ಕರ್ ಫೋಟೋ ಗಲಾಟೆ ಸೇರಿದಂತೆ ಇಂದಿನ ಸಂಪೂರ್ಣ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಾವರ್ಕರ್ ಫೋಟೋ ವಿವಾದ ಹೇಳಿಕೆ ಸಿದ್ದರಾಮಯ್ಯನವರಿಗೆ ತೀವ್ರ ಹಿನ್ನಡೆ ತಂದಿದೆ. ಕೊಡಗು ಪ್ರವಾಸದಲ್ಲಿದ್ದ ಸಿದ್ದರಾಮಯ್ಯನವರಿಗೆ ಘೇರಾವ್ ಹಾಕಿದ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆ ನಡೆದಿದೆ. ಟಿಪ್ಪು ಭಕ್ತ ಸಿದ್ದು ಕೊಡಗಿದೆ ಕಾಲಿಡುವುದು ಬೇಡ ಎಂದು ಪ್ರತಿಭಟನೆ ನಡೆದಿದೆ. ಕೊಡಗಿನಲ್ಲಿ ಸಿದ್ದರಾಮಯ್ಯನವರಿಗೆ ಮೊಟ್ಟೆ ಎಸೆದ ಘಟನೆಯನ್ನು ಸಂಸದ ಪ್ರತಾಪ್ ಸಿಂಹ ಖಂಡಿಸಿದ್ದಾರೆ. ಆದರೆ ಕೊಡಗಿಲ್ಲಿ ಸಿದ್ದು ವಿರುದ್ಧ ಈ ಮಟ್ಟಿಗೆ ಆಕ್ರೋಶ ವ್ಯಕ್ತಪಡಿಸಲು ಕಾರಣವೇನು ಅನ್ನೋದನ್ನು ಪ್ರತಾಪ್ ಸಿಂಹ ಬಿಚ್ಚಿಟ್ಟಿದ್ದಾರೆ.  ಸಿದ್ದರಾಮಯ್ಯನವರ ಮುಸ್ಲಿಮ್ ಜಾಗದಲ್ಲಿ ಸಾವರ್ಕರ್ ಫೋಟೋ ಹಾಕಿದ್ದು ಸರಿಯಲ್ಲ ಎಂಬ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಮುಸ್ಲಿಮ್, ಹಿಂದೂ ಜಾಗ ಅಂತಾ ಇಲ್ಲ. ಭಾರತೀಯರ ಜಾಗ ಇದು ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more