ಕೊಡಗಿನಲ್ಲಿ ಮೊಟ್ಟೆ ಎಸೆತ ಘಟನೆ ಖಂಡಿಸಿ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ ಪ್ರತಾಪ್ ಸಿಂಹ!

ಕೊಡಗಿನಲ್ಲಿ ಮೊಟ್ಟೆ ಎಸೆತ ಘಟನೆ ಖಂಡಿಸಿ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ ಪ್ರತಾಪ್ ಸಿಂಹ!

Published : Aug 18, 2022, 10:56 PM IST

ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಭಾರಿ ಗಲಭೆ ಸೃಷ್ಟಿಸಿ ಹಿಂದೂ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರನ್ನು ಬಿಜೆಪಿ ವಿರುದ್ಧವೇ ಎತ್ತಿಕಟ್ಟುವ ಪ್ರಯತ್ನ ನಡೆಯುತ್ತಿದೆ ಅನ್ನೋ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿತ್ತು. ಸಾವರ್ಕರ್ ಫೋಟೋ ತೆರವು ಇದರ ಭಾಗವಾಗಿದೆ. ಮುಂದುವರಿದು ಗಣೇಶೋತ್ಸವ ಗಲಾಟೆಯೂ ನಡೆಯಲಿದೆ ಎಂಬ ಮಾಹಿತಿ ನೀಡಿದೆ. ಇದರಂತೆ ಗಲಾಟೆಗಳು ಆರಂಭಗೊಂಡಿದೆ. ಸಿದ್ದು ಮೇಲೆ ಮೊಟ್ಟೆ ಎಸೆತ, ಸಾವರ್ಕರ್ ಫೋಟೋ ಗಲಾಟೆ ಸೇರಿದಂತೆ ಇಂದಿನ ಸಂಪೂರ್ಣ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಾವರ್ಕರ್ ಫೋಟೋ ವಿವಾದ ಹೇಳಿಕೆ ಸಿದ್ದರಾಮಯ್ಯನವರಿಗೆ ತೀವ್ರ ಹಿನ್ನಡೆ ತಂದಿದೆ. ಕೊಡಗು ಪ್ರವಾಸದಲ್ಲಿದ್ದ ಸಿದ್ದರಾಮಯ್ಯನವರಿಗೆ ಘೇರಾವ್ ಹಾಕಿದ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆ ನಡೆದಿದೆ. ಟಿಪ್ಪು ಭಕ್ತ ಸಿದ್ದು ಕೊಡಗಿದೆ ಕಾಲಿಡುವುದು ಬೇಡ ಎಂದು ಪ್ರತಿಭಟನೆ ನಡೆದಿದೆ. ಕೊಡಗಿನಲ್ಲಿ ಸಿದ್ದರಾಮಯ್ಯನವರಿಗೆ ಮೊಟ್ಟೆ ಎಸೆದ ಘಟನೆಯನ್ನು ಸಂಸದ ಪ್ರತಾಪ್ ಸಿಂಹ ಖಂಡಿಸಿದ್ದಾರೆ. ಆದರೆ ಕೊಡಗಿಲ್ಲಿ ಸಿದ್ದು ವಿರುದ್ಧ ಈ ಮಟ್ಟಿಗೆ ಆಕ್ರೋಶ ವ್ಯಕ್ತಪಡಿಸಲು ಕಾರಣವೇನು ಅನ್ನೋದನ್ನು ಪ್ರತಾಪ್ ಸಿಂಹ ಬಿಚ್ಚಿಟ್ಟಿದ್ದಾರೆ.  ಸಿದ್ದರಾಮಯ್ಯನವರ ಮುಸ್ಲಿಮ್ ಜಾಗದಲ್ಲಿ ಸಾವರ್ಕರ್ ಫೋಟೋ ಹಾಕಿದ್ದು ಸರಿಯಲ್ಲ ಎಂಬ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಮುಸ್ಲಿಮ್, ಹಿಂದೂ ಜಾಗ ಅಂತಾ ಇಲ್ಲ. ಭಾರತೀಯರ ಜಾಗ ಇದು ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more