ವರುಣದಲ್ಲಿ ಸಿದ್ದು ಸತತ ಪ್ರಚಾರ: 'ಆ ಭಯ ಇರಬೇಕು' ಎಂದ ಪ್ರತಾಪ್ ಸಿಂಹ

ವರುಣದಲ್ಲಿ ಸಿದ್ದು ಸತತ ಪ್ರಚಾರ: 'ಆ ಭಯ ಇರಬೇಕು' ಎಂದ ಪ್ರತಾಪ್ ಸಿಂಹ

Published : Apr 22, 2023, 05:02 PM IST

ವರುಣದಲ್ಲಿ ಸಿದ್ದರಾಮಯ್ಯ ಸತತ ಪ್ರಚಾರ
ಸಿದ್ದುಗೆ ಟಾಂಗ್‌ ಕೊಟ್ಟ ಪ್ರತಾಪ್‌ ಸಿಂಹ 
ಪ್ರತಾಪ್‌ ಸಿಂಹ ಯಾರು ಎಂದ ಸಿದ್ದರಾಮಯ್ಯ

ಮೈಸೂರು: ಈ ಬಾರಿಯ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ವರುಣದಲ್ಲಿ ಪ್ರಚಾರಕ್ಕೆ ಇಳಿದಿದ್ದಾರೆ. ಸಿದ್ದು ಪ್ರಚಾರಕ್ಕೆ ಇಳಿದಿರುವುದನ್ನು ಸಂಸದ ಪ್ರತಾಪ್‌ ಸಿಂಹ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯನವರು ನಾಮಪತ್ರ ಸಲ್ಲಿಸಲು ಮಾತ್ರ ಬರುತ್ತೇನೆ ಎಂದಿದ್ರು. ಆದ್ರೆ ಈಗ ವರುಣದಲ್ಲಿ ಪ್ರಚಾರಕ್ಕೆ ಇಳಿದಿದ್ದಾರೆ. ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಸ್ಪರ್ಧೆಯಿಂದ ಸಿದ್ದರಾಮಯ್ಯ ಅವರಿಗೆ ಭಯ ಶುರುವಾದಂತೆ ಕಾಣುತ್ತದೆ. ಹಾಗಾಗಿ ಅವರು ಪ್ರಚಾರಕ್ಕೆ ಬಂದಿದ್ದಾರೆ ಎಂದು ಪ್ರತಾಪ್‌ ಸಿಂಹ ಟಾಂಗ್ ನೀಡಿದ್ದಾರೆ. ಅಲ್ಲದೇ ಸಿದ್ದರಾಮಯ್ಯನವರೇ ಆ ಭಯ ನಿಮಗೆ ಇರಬೇಕು ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಪ್ರತಾಪ್‌ ಸಿಂಹ ಯಾರು ಎಂದು ಕೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಸಿದ್ದು ಸ್ವ ಕ್ಷೇತ್ರದಲ್ಲಿ ಜಂಪಿಂಗ್ ಪಾಲಿಟಿಕ್ಸ್‌: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಕಾರ್ಯಕರ್ತರು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more