ವರುಣದಲ್ಲಿ ಸಿದ್ದು ಸತತ ಪ್ರಚಾರ: 'ಆ ಭಯ ಇರಬೇಕು' ಎಂದ ಪ್ರತಾಪ್ ಸಿಂಹ

ವರುಣದಲ್ಲಿ ಸಿದ್ದು ಸತತ ಪ್ರಚಾರ: 'ಆ ಭಯ ಇರಬೇಕು' ಎಂದ ಪ್ರತಾಪ್ ಸಿಂಹ

Published : Apr 22, 2023, 05:02 PM IST

ವರುಣದಲ್ಲಿ ಸಿದ್ದರಾಮಯ್ಯ ಸತತ ಪ್ರಚಾರ
ಸಿದ್ದುಗೆ ಟಾಂಗ್‌ ಕೊಟ್ಟ ಪ್ರತಾಪ್‌ ಸಿಂಹ 
ಪ್ರತಾಪ್‌ ಸಿಂಹ ಯಾರು ಎಂದ ಸಿದ್ದರಾಮಯ್ಯ

ಮೈಸೂರು: ಈ ಬಾರಿಯ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ವರುಣದಲ್ಲಿ ಪ್ರಚಾರಕ್ಕೆ ಇಳಿದಿದ್ದಾರೆ. ಸಿದ್ದು ಪ್ರಚಾರಕ್ಕೆ ಇಳಿದಿರುವುದನ್ನು ಸಂಸದ ಪ್ರತಾಪ್‌ ಸಿಂಹ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯನವರು ನಾಮಪತ್ರ ಸಲ್ಲಿಸಲು ಮಾತ್ರ ಬರುತ್ತೇನೆ ಎಂದಿದ್ರು. ಆದ್ರೆ ಈಗ ವರುಣದಲ್ಲಿ ಪ್ರಚಾರಕ್ಕೆ ಇಳಿದಿದ್ದಾರೆ. ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಸ್ಪರ್ಧೆಯಿಂದ ಸಿದ್ದರಾಮಯ್ಯ ಅವರಿಗೆ ಭಯ ಶುರುವಾದಂತೆ ಕಾಣುತ್ತದೆ. ಹಾಗಾಗಿ ಅವರು ಪ್ರಚಾರಕ್ಕೆ ಬಂದಿದ್ದಾರೆ ಎಂದು ಪ್ರತಾಪ್‌ ಸಿಂಹ ಟಾಂಗ್ ನೀಡಿದ್ದಾರೆ. ಅಲ್ಲದೇ ಸಿದ್ದರಾಮಯ್ಯನವರೇ ಆ ಭಯ ನಿಮಗೆ ಇರಬೇಕು ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಪ್ರತಾಪ್‌ ಸಿಂಹ ಯಾರು ಎಂದು ಕೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಸಿದ್ದು ಸ್ವ ಕ್ಷೇತ್ರದಲ್ಲಿ ಜಂಪಿಂಗ್ ಪಾಲಿಟಿಕ್ಸ್‌: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಕಾರ್ಯಕರ್ತರು

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more