'ಮೋದಿ ವಿಷ ಸರ್ಪ': ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಾಪ್‌ ಸಿಂಹ ಆಕ್ರೋಶ

'ಮೋದಿ ವಿಷ ಸರ್ಪ': ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಾಪ್‌ ಸಿಂಹ ಆಕ್ರೋಶ

Published : Apr 28, 2023, 02:38 PM IST

ಮಲ್ಲಿಕಾರ್ಜುನ ಖರ್ಗೆಗೆ ಸಂಸದ ಪ್ರತಾಪ್‌ ಸಿಂಹ ತರಾಟೆ
ರಾಜ್ಯ-ದೇಶದ ರಾಜಕೀಯದಲ್ಲಿ ನೀವು ದೊಡ್ಡ ವ್ಯಕ್ತಿ
ನಿಮ್ಮ ಹಿನ್ನೆಲೆ, ಅನುಭವಕ್ಕೆ ಇದು ಶೋಭೆಯಲ್ಲ
ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಬಿಜೆಪಿ ಆಕ್ರೋಶ

ಮೈಸೂರು: ಮೋದಿ ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಹೇಳಿಕೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಖರ್ಗೆಯವರ ಈ ಹೇಳಿಕೆಗೆ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಚಾಳಿ ನಿಮಗೆ ಅಂಟೋದು ಬೇಡ, ನೀವು ಮತ್ತೊಬ್ಬ ಸಿದ್ದರಾಮಯ್ಯ ಆಗಬೇಡಿ. ನೀವು ಉನ್ನತ ಸ್ಥಾನದಲ್ಲಿ ಇದ್ದೀರಿ, ಅದಕ್ಕೆ ತಕ್ಕಂತೆ ಮಾತನಾಡಿ. ನಿಮ್ಮ ಅನುಭವ, ಹಿನ್ನೆಲೆಗೆ ಇದು ಶೋಭೆ ತರುವುದಿಲ್ಲ ಎಂದು ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀವು ಈಡೀ ಕರ್ನಾಟಕ ನಾಚಿಕೆ ಪಡುವಂತ ಹೇಳಿಕೆ ಕೊಡಬೇಡಿ. ಅಲ್ಲದೇ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಕಾರ್ಯಕ್ರಮಗಳಿಗೆ ತೊಂದರೆಯನ್ನುಂಟು ಮಾಡುತ್ತಿದ್ದಾರೆ. ಇಂತಹ ಕೆಲಸ ಮತ್ತು ಈ ರೀತಿ ಹೇಳಿಕೆ ಕೊಡುವುದನ್ನು ನಿಲ್ಲಿಸಿ ಎಂದು ಪ್ರತಾಪ್‌ ಸಿಂಹ ಕಿಡಿಕಾರಿದರು. 

ಇದನ್ನೂ ವೀಕ್ಷಿಸಿ: 'ಮೋದಿ ವಿಷದ ಹಾವು ಇದ್ದಂತೆ' : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಖಂಡಿಸಿದ ಸಿ.ಸಿ. ಪಾಟೀಲ್‌

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more