'ಮೋದಿ ವಿಷ ಸರ್ಪ': ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಾಪ್‌ ಸಿಂಹ ಆಕ್ರೋಶ

'ಮೋದಿ ವಿಷ ಸರ್ಪ': ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಾಪ್‌ ಸಿಂಹ ಆಕ್ರೋಶ

Published : Apr 28, 2023, 02:38 PM IST

ಮಲ್ಲಿಕಾರ್ಜುನ ಖರ್ಗೆಗೆ ಸಂಸದ ಪ್ರತಾಪ್‌ ಸಿಂಹ ತರಾಟೆ
ರಾಜ್ಯ-ದೇಶದ ರಾಜಕೀಯದಲ್ಲಿ ನೀವು ದೊಡ್ಡ ವ್ಯಕ್ತಿ
ನಿಮ್ಮ ಹಿನ್ನೆಲೆ, ಅನುಭವಕ್ಕೆ ಇದು ಶೋಭೆಯಲ್ಲ
ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಬಿಜೆಪಿ ಆಕ್ರೋಶ

ಮೈಸೂರು: ಮೋದಿ ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಹೇಳಿಕೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಖರ್ಗೆಯವರ ಈ ಹೇಳಿಕೆಗೆ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಚಾಳಿ ನಿಮಗೆ ಅಂಟೋದು ಬೇಡ, ನೀವು ಮತ್ತೊಬ್ಬ ಸಿದ್ದರಾಮಯ್ಯ ಆಗಬೇಡಿ. ನೀವು ಉನ್ನತ ಸ್ಥಾನದಲ್ಲಿ ಇದ್ದೀರಿ, ಅದಕ್ಕೆ ತಕ್ಕಂತೆ ಮಾತನಾಡಿ. ನಿಮ್ಮ ಅನುಭವ, ಹಿನ್ನೆಲೆಗೆ ಇದು ಶೋಭೆ ತರುವುದಿಲ್ಲ ಎಂದು ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀವು ಈಡೀ ಕರ್ನಾಟಕ ನಾಚಿಕೆ ಪಡುವಂತ ಹೇಳಿಕೆ ಕೊಡಬೇಡಿ. ಅಲ್ಲದೇ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಕಾರ್ಯಕ್ರಮಗಳಿಗೆ ತೊಂದರೆಯನ್ನುಂಟು ಮಾಡುತ್ತಿದ್ದಾರೆ. ಇಂತಹ ಕೆಲಸ ಮತ್ತು ಈ ರೀತಿ ಹೇಳಿಕೆ ಕೊಡುವುದನ್ನು ನಿಲ್ಲಿಸಿ ಎಂದು ಪ್ರತಾಪ್‌ ಸಿಂಹ ಕಿಡಿಕಾರಿದರು. 

ಇದನ್ನೂ ವೀಕ್ಷಿಸಿ: 'ಮೋದಿ ವಿಷದ ಹಾವು ಇದ್ದಂತೆ' : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಖಂಡಿಸಿದ ಸಿ.ಸಿ. ಪಾಟೀಲ್‌

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more