ಕೇಸರಿ ಸೇನೆಯಲ್ಲಿ ಸೈನಿಕ ದಂಗೆ... ಟಾರ್ಗೆಟ್ ಯಾರು..?: "ಕೆಲ ನಾಯಕರಿಂದಲೇ ಬಿಜೆಪಿ ಮಣ್ಣು ತಿಂದಿದೆ"- ಪ್ರತಾಪ್ ಸಿಂಹ..!

ಕೇಸರಿ ಸೇನೆಯಲ್ಲಿ ಸೈನಿಕ ದಂಗೆ... ಟಾರ್ಗೆಟ್ ಯಾರು..?: "ಕೆಲ ನಾಯಕರಿಂದಲೇ ಬಿಜೆಪಿ ಮಣ್ಣು ತಿಂದಿದೆ"- ಪ್ರತಾಪ್ ಸಿಂಹ..!

Published : Jun 15, 2023, 11:09 AM IST

"ರಾಜಿ ರಾಜಕಾರಣದಿಂದಲೇ ಬಿಜೆಪಿಗೆ ಸೋಲು" -ಸಿ.ಟಿ ರವಿ..!
ಬಿಜೆಪಿ Vs ಬಿಜೆಪಿ.. ಯಾದವೀ ಕಲಹದ ಗುಟ್ಟೇನು ಗೊತ್ತಾ..?
ಕೇಸರಿವೀರರ ಕಿಡಿ ಕಿಚ್ಚು, ರೋಷಾಗ್ನಿ ಜ್ವಾಲೆ ಯಾರ ವಿರುದ್ಧ..?

ಒಂದು ಚುನಾವಣೆ ಅಂದ್ಮೇಲೆ ಸೋಲು-ಗೆಲುವು ಸಹಜ. ಗೆದ್ದವರು ಬೀಗ್ತಾರೆ, ಸೋತವರು ನೆಲ ಕಚ್ತಾರೆ. ಹಾಗಂತ ಒಂದು ಸೋಲಿಗೆ ಎಲ್ಲವೂ ಮುಗೀತು ಅಂತ ಅರ್ಥ ಅಲ್ಲ. ಸೋಲಿಗೆ ಕಾರಣಗಳನ್ನು ಹುಡುಕಿ ಸರಿ ಪಡಿಸಿಕೊಳ್ಳೋದು ರಾಜಕೀಯ ಪಕ್ಷವೊಂದರ ಜಾಣ ನಡೆ. ಬಿಜೆಪಿಯಲ್ಲಿ ಅಂಥಾ ಆತ್ಮಾವಲೋಕನ ಸಭೆ ಕಳೆದ ವಾರ ನಡೆದಿದೆ. ಸಭೆಯ ಬೆನ್ನಲ್ಲೇ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ರಾಜಿ ರಾಜಕಾರಣದ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಬೇಕಾದ ವಿಚಾರವನ್ನು ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಅದೇ ಬಗಲ್ ಮೇ ದುಷ್ಮನ್'ಗಳಂತೆ. ಹಾಗಾದ್ರೆ ಬಿಜೆಪಿಯವರೇ ಹೇಳ್ತಿರೋ ಬಿಜೆಪಿಯ ಆ ಹಿತಶತ್ರು ಯಾರು..?

ಇದನ್ನೂ ವೀಕ್ಷಿಸಿ: ಗೃಹಲಕ್ಷ್ಮೀ ನೋಂದಣಿ ಕಾರ್ಯ ನಾಳೆಯಿಂದ ಆರಂಭ: ಗೃಹಜ್ಯೋತಿ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more