ಕೇಸರಿ ಸೇನೆಯಲ್ಲಿ ಸೈನಿಕ ದಂಗೆ... ಟಾರ್ಗೆಟ್ ಯಾರು..?: "ಕೆಲ ನಾಯಕರಿಂದಲೇ ಬಿಜೆಪಿ ಮಣ್ಣು ತಿಂದಿದೆ"- ಪ್ರತಾಪ್ ಸಿಂಹ..!

ಕೇಸರಿ ಸೇನೆಯಲ್ಲಿ ಸೈನಿಕ ದಂಗೆ... ಟಾರ್ಗೆಟ್ ಯಾರು..?: "ಕೆಲ ನಾಯಕರಿಂದಲೇ ಬಿಜೆಪಿ ಮಣ್ಣು ತಿಂದಿದೆ"- ಪ್ರತಾಪ್ ಸಿಂಹ..!

Published : Jun 15, 2023, 11:09 AM IST

"ರಾಜಿ ರಾಜಕಾರಣದಿಂದಲೇ ಬಿಜೆಪಿಗೆ ಸೋಲು" -ಸಿ.ಟಿ ರವಿ..!
ಬಿಜೆಪಿ Vs ಬಿಜೆಪಿ.. ಯಾದವೀ ಕಲಹದ ಗುಟ್ಟೇನು ಗೊತ್ತಾ..?
ಕೇಸರಿವೀರರ ಕಿಡಿ ಕಿಚ್ಚು, ರೋಷಾಗ್ನಿ ಜ್ವಾಲೆ ಯಾರ ವಿರುದ್ಧ..?

ಒಂದು ಚುನಾವಣೆ ಅಂದ್ಮೇಲೆ ಸೋಲು-ಗೆಲುವು ಸಹಜ. ಗೆದ್ದವರು ಬೀಗ್ತಾರೆ, ಸೋತವರು ನೆಲ ಕಚ್ತಾರೆ. ಹಾಗಂತ ಒಂದು ಸೋಲಿಗೆ ಎಲ್ಲವೂ ಮುಗೀತು ಅಂತ ಅರ್ಥ ಅಲ್ಲ. ಸೋಲಿಗೆ ಕಾರಣಗಳನ್ನು ಹುಡುಕಿ ಸರಿ ಪಡಿಸಿಕೊಳ್ಳೋದು ರಾಜಕೀಯ ಪಕ್ಷವೊಂದರ ಜಾಣ ನಡೆ. ಬಿಜೆಪಿಯಲ್ಲಿ ಅಂಥಾ ಆತ್ಮಾವಲೋಕನ ಸಭೆ ಕಳೆದ ವಾರ ನಡೆದಿದೆ. ಸಭೆಯ ಬೆನ್ನಲ್ಲೇ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ರಾಜಿ ರಾಜಕಾರಣದ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಬೇಕಾದ ವಿಚಾರವನ್ನು ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಅದೇ ಬಗಲ್ ಮೇ ದುಷ್ಮನ್'ಗಳಂತೆ. ಹಾಗಾದ್ರೆ ಬಿಜೆಪಿಯವರೇ ಹೇಳ್ತಿರೋ ಬಿಜೆಪಿಯ ಆ ಹಿತಶತ್ರು ಯಾರು..?

ಇದನ್ನೂ ವೀಕ್ಷಿಸಿ: ಗೃಹಲಕ್ಷ್ಮೀ ನೋಂದಣಿ ಕಾರ್ಯ ನಾಳೆಯಿಂದ ಆರಂಭ: ಗೃಹಜ್ಯೋತಿ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more