ಕೇಸರಿ ಸೇನೆಯಲ್ಲಿ ಸೈನಿಕ ದಂಗೆ... ಟಾರ್ಗೆಟ್ ಯಾರು..?: "ಕೆಲ ನಾಯಕರಿಂದಲೇ ಬಿಜೆಪಿ ಮಣ್ಣು ತಿಂದಿದೆ"- ಪ್ರತಾಪ್ ಸಿಂಹ..!

ಕೇಸರಿ ಸೇನೆಯಲ್ಲಿ ಸೈನಿಕ ದಂಗೆ... ಟಾರ್ಗೆಟ್ ಯಾರು..?: "ಕೆಲ ನಾಯಕರಿಂದಲೇ ಬಿಜೆಪಿ ಮಣ್ಣು ತಿಂದಿದೆ"- ಪ್ರತಾಪ್ ಸಿಂಹ..!

Published : Jun 15, 2023, 11:09 AM IST

"ರಾಜಿ ರಾಜಕಾರಣದಿಂದಲೇ ಬಿಜೆಪಿಗೆ ಸೋಲು" -ಸಿ.ಟಿ ರವಿ..!
ಬಿಜೆಪಿ Vs ಬಿಜೆಪಿ.. ಯಾದವೀ ಕಲಹದ ಗುಟ್ಟೇನು ಗೊತ್ತಾ..?
ಕೇಸರಿವೀರರ ಕಿಡಿ ಕಿಚ್ಚು, ರೋಷಾಗ್ನಿ ಜ್ವಾಲೆ ಯಾರ ವಿರುದ್ಧ..?

ಒಂದು ಚುನಾವಣೆ ಅಂದ್ಮೇಲೆ ಸೋಲು-ಗೆಲುವು ಸಹಜ. ಗೆದ್ದವರು ಬೀಗ್ತಾರೆ, ಸೋತವರು ನೆಲ ಕಚ್ತಾರೆ. ಹಾಗಂತ ಒಂದು ಸೋಲಿಗೆ ಎಲ್ಲವೂ ಮುಗೀತು ಅಂತ ಅರ್ಥ ಅಲ್ಲ. ಸೋಲಿಗೆ ಕಾರಣಗಳನ್ನು ಹುಡುಕಿ ಸರಿ ಪಡಿಸಿಕೊಳ್ಳೋದು ರಾಜಕೀಯ ಪಕ್ಷವೊಂದರ ಜಾಣ ನಡೆ. ಬಿಜೆಪಿಯಲ್ಲಿ ಅಂಥಾ ಆತ್ಮಾವಲೋಕನ ಸಭೆ ಕಳೆದ ವಾರ ನಡೆದಿದೆ. ಸಭೆಯ ಬೆನ್ನಲ್ಲೇ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ರಾಜಿ ರಾಜಕಾರಣದ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಬೇಕಾದ ವಿಚಾರವನ್ನು ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಅದೇ ಬಗಲ್ ಮೇ ದುಷ್ಮನ್'ಗಳಂತೆ. ಹಾಗಾದ್ರೆ ಬಿಜೆಪಿಯವರೇ ಹೇಳ್ತಿರೋ ಬಿಜೆಪಿಯ ಆ ಹಿತಶತ್ರು ಯಾರು..?

ಇದನ್ನೂ ವೀಕ್ಷಿಸಿ: ಗೃಹಲಕ್ಷ್ಮೀ ನೋಂದಣಿ ಕಾರ್ಯ ನಾಳೆಯಿಂದ ಆರಂಭ: ಗೃಹಜ್ಯೋತಿ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more