ಕೇಸರಿ ಸೇನೆಯಲ್ಲಿ ಸೈನಿಕ ದಂಗೆ... ಟಾರ್ಗೆಟ್ ಯಾರು..?: "ಕೆಲ ನಾಯಕರಿಂದಲೇ ಬಿಜೆಪಿ ಮಣ್ಣು ತಿಂದಿದೆ"- ಪ್ರತಾಪ್ ಸಿಂಹ..!

ಕೇಸರಿ ಸೇನೆಯಲ್ಲಿ ಸೈನಿಕ ದಂಗೆ... ಟಾರ್ಗೆಟ್ ಯಾರು..?: "ಕೆಲ ನಾಯಕರಿಂದಲೇ ಬಿಜೆಪಿ ಮಣ್ಣು ತಿಂದಿದೆ"- ಪ್ರತಾಪ್ ಸಿಂಹ..!

Published : Jun 15, 2023, 11:09 AM IST

"ರಾಜಿ ರಾಜಕಾರಣದಿಂದಲೇ ಬಿಜೆಪಿಗೆ ಸೋಲು" -ಸಿ.ಟಿ ರವಿ..!
ಬಿಜೆಪಿ Vs ಬಿಜೆಪಿ.. ಯಾದವೀ ಕಲಹದ ಗುಟ್ಟೇನು ಗೊತ್ತಾ..?
ಕೇಸರಿವೀರರ ಕಿಡಿ ಕಿಚ್ಚು, ರೋಷಾಗ್ನಿ ಜ್ವಾಲೆ ಯಾರ ವಿರುದ್ಧ..?

ಒಂದು ಚುನಾವಣೆ ಅಂದ್ಮೇಲೆ ಸೋಲು-ಗೆಲುವು ಸಹಜ. ಗೆದ್ದವರು ಬೀಗ್ತಾರೆ, ಸೋತವರು ನೆಲ ಕಚ್ತಾರೆ. ಹಾಗಂತ ಒಂದು ಸೋಲಿಗೆ ಎಲ್ಲವೂ ಮುಗೀತು ಅಂತ ಅರ್ಥ ಅಲ್ಲ. ಸೋಲಿಗೆ ಕಾರಣಗಳನ್ನು ಹುಡುಕಿ ಸರಿ ಪಡಿಸಿಕೊಳ್ಳೋದು ರಾಜಕೀಯ ಪಕ್ಷವೊಂದರ ಜಾಣ ನಡೆ. ಬಿಜೆಪಿಯಲ್ಲಿ ಅಂಥಾ ಆತ್ಮಾವಲೋಕನ ಸಭೆ ಕಳೆದ ವಾರ ನಡೆದಿದೆ. ಸಭೆಯ ಬೆನ್ನಲ್ಲೇ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ರಾಜಿ ರಾಜಕಾರಣದ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಬೇಕಾದ ವಿಚಾರವನ್ನು ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಅದೇ ಬಗಲ್ ಮೇ ದುಷ್ಮನ್'ಗಳಂತೆ. ಹಾಗಾದ್ರೆ ಬಿಜೆಪಿಯವರೇ ಹೇಳ್ತಿರೋ ಬಿಜೆಪಿಯ ಆ ಹಿತಶತ್ರು ಯಾರು..?

ಇದನ್ನೂ ವೀಕ್ಷಿಸಿ: ಗೃಹಲಕ್ಷ್ಮೀ ನೋಂದಣಿ ಕಾರ್ಯ ನಾಳೆಯಿಂದ ಆರಂಭ: ಗೃಹಜ್ಯೋತಿ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more