'ಕೈ'ಗೆ ಮತ ಹಾಕಿದ್ರೆ ಡಿಕೆಶಿ ಸಿಎಂ ಆಗ್ತಾರಾ? ಜೆಡಿಎಸ್‌ಗೆ ವೋಟ್ ಹಾಕಿದ್ರೆ ಎಚ್‌ಡಿಕೆ ಸಿಎಂ ಆಗ್ತಾರಾ?

'ಕೈ'ಗೆ ಮತ ಹಾಕಿದ್ರೆ ಡಿಕೆಶಿ ಸಿಎಂ ಆಗ್ತಾರಾ? ಜೆಡಿಎಸ್‌ಗೆ ವೋಟ್ ಹಾಕಿದ್ರೆ ಎಚ್‌ಡಿಕೆ ಸಿಎಂ ಆಗ್ತಾರಾ?

Suvarna News   | Asianet News
Published : Oct 30, 2020, 05:29 PM ISTUpdated : Oct 30, 2020, 05:57 PM IST

ಶಿರಾ ಸಮಾವೇಶದಲ್ಲಿ ಪ್ರತಾಪ್ ಸಿಂಹ ಇಂದು ಭಾಗಿಯಾಗಿ  ರಾಜೇಶ್ ಗೌಡ ಪರ ಪ್ರಚಾರ ಮಾಡಿದ್ದಾರೆ. 
 

ಬೆಂಗಳೂರು (ಅ. 30): ಶಿರಾ ಸಮಾವೇಶದಲ್ಲಿ ಪ್ರತಾಪ್ ಸಿಂಹ ಇಂದು ಭಾಗಿಯಾಗಿ  ರಾಜೇಶ್ ಗೌಡ ಪರ ಪ್ರಚಾರ ಮಾಡಿದ್ದಾರೆ. 

'ಜನನಾಯಕರು, ಬಡವರ ಬಂಧು, ರೈತ ನಾಯಕರಾದ ಯಡಿಯೂರಪ್ಪ ಸಾಹೇಬರು ಈ ನೆಲದಲ್ಲಿ ಕಾಲಿಡುತ್ತಿದ್ದಾರೆ ಅಂದ್ರೆ ನಿಮ್ಮ ಪಕ್ಕದಲ್ಲಿಯೇ ಇರುವ ಮದಲೂರು ಕೆರೆ ಭರ್ತಿಯಾಗುತ್ತದೆ. ನೀರನ್ನು ನೋಡುತ್ತದೆ ಎಂದೇ ಅರ್ಥ' ಎಂದು ಹೇಳಿದ್ದಾರೆ.

 

ಕುಂಚಗ ಸಮಾಜ, ತಳವಾರ ಸಮಾಜವನ್ನು ಎಸ್ಟಿಗೆ ಸೇರಿಸುವಲ್ಲಿ ಯಡಿಯೂರಪ್ಪ ಸಾಹೇಬ್ರು, ಸದಾನಂದ ಗೌಡ್ರು ಮುಖ್ಯ ಪಾತ್ರ ವಹಿಸಿದ್ಧಾರೆ. ಅದೇ ರೀತಿ ಕುಂಚಲಗ ಸಮಾಜವನ್ನು ಮುಂದಿನ ದಿನಗಳಲ್ಲಿ ಸೇರಿಸುತ್ತಾರೆ' ಎಂದು ಭರವಸೆ ನೀಡಿದ್ದಾರೆ. ಒಂದು ವೇಳೆ ಜೆಡಿಎಸ್‌ಗೆ ವೋಟ್ ಹಾಕಿದ್ರೆ ಕುಮಾರಣ್ಣ ಸಿಎಂ ಆಗ್ತಾರಾ? ಕಾಂಗ್ರೆಸ್‌ಗೆ ವೋಟ್ ಹಾಕಿದ್ರೆ ಡಿಕೆಶಿ ಸಿಎಂ ಆಗ್ತಾರಾ? ಎಂದು ಪ್ರಶ್ನಿಸಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!