'ಕೈ'ಗೆ ಮತ ಹಾಕಿದ್ರೆ ಡಿಕೆಶಿ ಸಿಎಂ ಆಗ್ತಾರಾ? ಜೆಡಿಎಸ್‌ಗೆ ವೋಟ್ ಹಾಕಿದ್ರೆ ಎಚ್‌ಡಿಕೆ ಸಿಎಂ ಆಗ್ತಾರಾ?

'ಕೈ'ಗೆ ಮತ ಹಾಕಿದ್ರೆ ಡಿಕೆಶಿ ಸಿಎಂ ಆಗ್ತಾರಾ? ಜೆಡಿಎಸ್‌ಗೆ ವೋಟ್ ಹಾಕಿದ್ರೆ ಎಚ್‌ಡಿಕೆ ಸಿಎಂ ಆಗ್ತಾರಾ?

Suvarna News   | Asianet News
Published : Oct 30, 2020, 05:29 PM ISTUpdated : Oct 30, 2020, 05:57 PM IST

ಶಿರಾ ಸಮಾವೇಶದಲ್ಲಿ ಪ್ರತಾಪ್ ಸಿಂಹ ಇಂದು ಭಾಗಿಯಾಗಿ  ರಾಜೇಶ್ ಗೌಡ ಪರ ಪ್ರಚಾರ ಮಾಡಿದ್ದಾರೆ. 
 

ಬೆಂಗಳೂರು (ಅ. 30): ಶಿರಾ ಸಮಾವೇಶದಲ್ಲಿ ಪ್ರತಾಪ್ ಸಿಂಹ ಇಂದು ಭಾಗಿಯಾಗಿ  ರಾಜೇಶ್ ಗೌಡ ಪರ ಪ್ರಚಾರ ಮಾಡಿದ್ದಾರೆ. 

'ಜನನಾಯಕರು, ಬಡವರ ಬಂಧು, ರೈತ ನಾಯಕರಾದ ಯಡಿಯೂರಪ್ಪ ಸಾಹೇಬರು ಈ ನೆಲದಲ್ಲಿ ಕಾಲಿಡುತ್ತಿದ್ದಾರೆ ಅಂದ್ರೆ ನಿಮ್ಮ ಪಕ್ಕದಲ್ಲಿಯೇ ಇರುವ ಮದಲೂರು ಕೆರೆ ಭರ್ತಿಯಾಗುತ್ತದೆ. ನೀರನ್ನು ನೋಡುತ್ತದೆ ಎಂದೇ ಅರ್ಥ' ಎಂದು ಹೇಳಿದ್ದಾರೆ.

 

ಕುಂಚಗ ಸಮಾಜ, ತಳವಾರ ಸಮಾಜವನ್ನು ಎಸ್ಟಿಗೆ ಸೇರಿಸುವಲ್ಲಿ ಯಡಿಯೂರಪ್ಪ ಸಾಹೇಬ್ರು, ಸದಾನಂದ ಗೌಡ್ರು ಮುಖ್ಯ ಪಾತ್ರ ವಹಿಸಿದ್ಧಾರೆ. ಅದೇ ರೀತಿ ಕುಂಚಲಗ ಸಮಾಜವನ್ನು ಮುಂದಿನ ದಿನಗಳಲ್ಲಿ ಸೇರಿಸುತ್ತಾರೆ' ಎಂದು ಭರವಸೆ ನೀಡಿದ್ದಾರೆ. ಒಂದು ವೇಳೆ ಜೆಡಿಎಸ್‌ಗೆ ವೋಟ್ ಹಾಕಿದ್ರೆ ಕುಮಾರಣ್ಣ ಸಿಎಂ ಆಗ್ತಾರಾ? ಕಾಂಗ್ರೆಸ್‌ಗೆ ವೋಟ್ ಹಾಕಿದ್ರೆ ಡಿಕೆಶಿ ಸಿಎಂ ಆಗ್ತಾರಾ? ಎಂದು ಪ್ರಶ್ನಿಸಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!