'ಕೈ'ಗೆ ಮತ ಹಾಕಿದ್ರೆ ಡಿಕೆಶಿ ಸಿಎಂ ಆಗ್ತಾರಾ? ಜೆಡಿಎಸ್‌ಗೆ ವೋಟ್ ಹಾಕಿದ್ರೆ ಎಚ್‌ಡಿಕೆ ಸಿಎಂ ಆಗ್ತಾರಾ?

'ಕೈ'ಗೆ ಮತ ಹಾಕಿದ್ರೆ ಡಿಕೆಶಿ ಸಿಎಂ ಆಗ್ತಾರಾ? ಜೆಡಿಎಸ್‌ಗೆ ವೋಟ್ ಹಾಕಿದ್ರೆ ಎಚ್‌ಡಿಕೆ ಸಿಎಂ ಆಗ್ತಾರಾ?

Suvarna News   | Asianet News
Published : Oct 30, 2020, 05:29 PM ISTUpdated : Oct 30, 2020, 05:57 PM IST

ಶಿರಾ ಸಮಾವೇಶದಲ್ಲಿ ಪ್ರತಾಪ್ ಸಿಂಹ ಇಂದು ಭಾಗಿಯಾಗಿ  ರಾಜೇಶ್ ಗೌಡ ಪರ ಪ್ರಚಾರ ಮಾಡಿದ್ದಾರೆ. 
 

ಬೆಂಗಳೂರು (ಅ. 30): ಶಿರಾ ಸಮಾವೇಶದಲ್ಲಿ ಪ್ರತಾಪ್ ಸಿಂಹ ಇಂದು ಭಾಗಿಯಾಗಿ  ರಾಜೇಶ್ ಗೌಡ ಪರ ಪ್ರಚಾರ ಮಾಡಿದ್ದಾರೆ. 

'ಜನನಾಯಕರು, ಬಡವರ ಬಂಧು, ರೈತ ನಾಯಕರಾದ ಯಡಿಯೂರಪ್ಪ ಸಾಹೇಬರು ಈ ನೆಲದಲ್ಲಿ ಕಾಲಿಡುತ್ತಿದ್ದಾರೆ ಅಂದ್ರೆ ನಿಮ್ಮ ಪಕ್ಕದಲ್ಲಿಯೇ ಇರುವ ಮದಲೂರು ಕೆರೆ ಭರ್ತಿಯಾಗುತ್ತದೆ. ನೀರನ್ನು ನೋಡುತ್ತದೆ ಎಂದೇ ಅರ್ಥ' ಎಂದು ಹೇಳಿದ್ದಾರೆ.

 

ಕುಂಚಗ ಸಮಾಜ, ತಳವಾರ ಸಮಾಜವನ್ನು ಎಸ್ಟಿಗೆ ಸೇರಿಸುವಲ್ಲಿ ಯಡಿಯೂರಪ್ಪ ಸಾಹೇಬ್ರು, ಸದಾನಂದ ಗೌಡ್ರು ಮುಖ್ಯ ಪಾತ್ರ ವಹಿಸಿದ್ಧಾರೆ. ಅದೇ ರೀತಿ ಕುಂಚಲಗ ಸಮಾಜವನ್ನು ಮುಂದಿನ ದಿನಗಳಲ್ಲಿ ಸೇರಿಸುತ್ತಾರೆ' ಎಂದು ಭರವಸೆ ನೀಡಿದ್ದಾರೆ. ಒಂದು ವೇಳೆ ಜೆಡಿಎಸ್‌ಗೆ ವೋಟ್ ಹಾಕಿದ್ರೆ ಕುಮಾರಣ್ಣ ಸಿಎಂ ಆಗ್ತಾರಾ? ಕಾಂಗ್ರೆಸ್‌ಗೆ ವೋಟ್ ಹಾಕಿದ್ರೆ ಡಿಕೆಶಿ ಸಿಎಂ ಆಗ್ತಾರಾ? ಎಂದು ಪ್ರಶ್ನಿಸಿದ್ದಾರೆ. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ