'ಕೈ'ಗೆ ಮತ ಹಾಕಿದ್ರೆ ಡಿಕೆಶಿ ಸಿಎಂ ಆಗ್ತಾರಾ? ಜೆಡಿಎಸ್‌ಗೆ ವೋಟ್ ಹಾಕಿದ್ರೆ ಎಚ್‌ಡಿಕೆ ಸಿಎಂ ಆಗ್ತಾರಾ?

'ಕೈ'ಗೆ ಮತ ಹಾಕಿದ್ರೆ ಡಿಕೆಶಿ ಸಿಎಂ ಆಗ್ತಾರಾ? ಜೆಡಿಎಸ್‌ಗೆ ವೋಟ್ ಹಾಕಿದ್ರೆ ಎಚ್‌ಡಿಕೆ ಸಿಎಂ ಆಗ್ತಾರಾ?

Suvarna News   | Asianet News
Published : Oct 30, 2020, 05:29 PM ISTUpdated : Oct 30, 2020, 05:57 PM IST

ಶಿರಾ ಸಮಾವೇಶದಲ್ಲಿ ಪ್ರತಾಪ್ ಸಿಂಹ ಇಂದು ಭಾಗಿಯಾಗಿ  ರಾಜೇಶ್ ಗೌಡ ಪರ ಪ್ರಚಾರ ಮಾಡಿದ್ದಾರೆ. 
 

ಬೆಂಗಳೂರು (ಅ. 30): ಶಿರಾ ಸಮಾವೇಶದಲ್ಲಿ ಪ್ರತಾಪ್ ಸಿಂಹ ಇಂದು ಭಾಗಿಯಾಗಿ  ರಾಜೇಶ್ ಗೌಡ ಪರ ಪ್ರಚಾರ ಮಾಡಿದ್ದಾರೆ. 

'ಜನನಾಯಕರು, ಬಡವರ ಬಂಧು, ರೈತ ನಾಯಕರಾದ ಯಡಿಯೂರಪ್ಪ ಸಾಹೇಬರು ಈ ನೆಲದಲ್ಲಿ ಕಾಲಿಡುತ್ತಿದ್ದಾರೆ ಅಂದ್ರೆ ನಿಮ್ಮ ಪಕ್ಕದಲ್ಲಿಯೇ ಇರುವ ಮದಲೂರು ಕೆರೆ ಭರ್ತಿಯಾಗುತ್ತದೆ. ನೀರನ್ನು ನೋಡುತ್ತದೆ ಎಂದೇ ಅರ್ಥ' ಎಂದು ಹೇಳಿದ್ದಾರೆ.

 

ಕುಂಚಗ ಸಮಾಜ, ತಳವಾರ ಸಮಾಜವನ್ನು ಎಸ್ಟಿಗೆ ಸೇರಿಸುವಲ್ಲಿ ಯಡಿಯೂರಪ್ಪ ಸಾಹೇಬ್ರು, ಸದಾನಂದ ಗೌಡ್ರು ಮುಖ್ಯ ಪಾತ್ರ ವಹಿಸಿದ್ಧಾರೆ. ಅದೇ ರೀತಿ ಕುಂಚಲಗ ಸಮಾಜವನ್ನು ಮುಂದಿನ ದಿನಗಳಲ್ಲಿ ಸೇರಿಸುತ್ತಾರೆ' ಎಂದು ಭರವಸೆ ನೀಡಿದ್ದಾರೆ. ಒಂದು ವೇಳೆ ಜೆಡಿಎಸ್‌ಗೆ ವೋಟ್ ಹಾಕಿದ್ರೆ ಕುಮಾರಣ್ಣ ಸಿಎಂ ಆಗ್ತಾರಾ? ಕಾಂಗ್ರೆಸ್‌ಗೆ ವೋಟ್ ಹಾಕಿದ್ರೆ ಡಿಕೆಶಿ ಸಿಎಂ ಆಗ್ತಾರಾ? ಎಂದು ಪ್ರಶ್ನಿಸಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?