ದುರಹಂಕಾರಿ ಸಿದ್ದುಗೆ ಪಾಠ ಕಲಿಸುವ ಕೆಲಸ ಮಾಡಬೇಕು: ಪ್ರತಾಪ್‌ ಸಿಂಹ

ದುರಹಂಕಾರಿ ಸಿದ್ದುಗೆ ಪಾಠ ಕಲಿಸುವ ಕೆಲಸ ಮಾಡಬೇಕು: ಪ್ರತಾಪ್‌ ಸಿಂಹ

Published : Apr 23, 2023, 04:18 PM IST

ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದು, ಅವರಿಗೆ ವರುಣದಲ್ಲಿ ಸೋಲುವ ಭಯ ಶರುವಾಗಿದೆ. ಹಾಗಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು: ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಅವರು ಬೇರೆ ಸಮುದಾಯಗಳ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ಇದು ಅವರು ಬೇರೆ ಸಮುದಾಯಗಳ ಬಗ್ಗೆ ಹೊಂದಿರುವ ತುಚ್ಛ ಭಾವನೆಯನ್ನು ತೋರಿಸುತ್ತದೆ. ಎಲ್ಲಾರನ್ನೂ ಏಕವಚನದಲ್ಲಿ ಅವರು ಮಾತನಾಡಿಸುತ್ತಾರೆ. ಇಂತಹ ದುರಂಹಕಾರಿ ಸಿದ್ದರಾಮಯ್ಯ ಅವರನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಬೇಕು. ಮೈಸೂರು ಮಹಾರಾಜರ ಊರು, ಇಲ್ಲಿ ಅವರು ಎಲ್ಲಾರಿಗೂ ಗೌರವ ಕೊಟ್ಟಿದ್ದಾರೆ. ಇಂತಹ ದುರಂಹಕಾರಿಗೆ ಜನ ಈ ಬಾರಿ ತಕ್ಕ ಪಾಠ ಕಲಿಸಬೇಕು. ಅವರು ಹನುಮ ಭಕ್ತರಿಗೆ ಸಹ ಅವಮಾನ ಮಾಡಿದ್ದಾರೆ ಎಂದು ಸಂಸದ ಪ್ರತಾಪ್‌ ಸಿಂಹ ವರುಣದಲ್ಲಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದು ಈ ಬಾರಿ ಸೋಲ್ತಾರೆ, ಕಾಂಗ್ರೆಸ್‌ಗೆ ವಿರೋಧ ಪಕ್ಷದ ಸ್ಥಾನನೂ ಬರಲ್ಲ: ಈಶ್ವರಪ್ಪ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more