Siddaramaiah VS Pratap Simha: ನನ್ನ ತಮ್ಮನ ಮೂಲಕ ನನ್ನ ಮುಗಿಸಲು ಪ್ರಯತ್ನ ಮಾಡ್ತಿದ್ದೀರಾ ?: ಪ್ರತಾಪ್ ಸಿಂಹ

Siddaramaiah VS Pratap Simha: ನನ್ನ ತಮ್ಮನ ಮೂಲಕ ನನ್ನ ಮುಗಿಸಲು ಪ್ರಯತ್ನ ಮಾಡ್ತಿದ್ದೀರಾ ?: ಪ್ರತಾಪ್ ಸಿಂಹ

Published : Dec 31, 2023, 11:32 AM IST

ಸಿದ್ದರಾಮಯ್ಯ ಅವರೇ ಬ್ರಿಲಿಯೆಂಟ್ ಫಾದರ್. ನಿಜಕ್ಕೂ‌ ನಿಮ್ಮನ್ನ ಮೆಚ್ಚಿದ್ದೇನೆ. ನಿಮಗೆ ಸಾಷ್ಟಾಂಗ ನಮಸ್ಕಾರಗಳು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. 
 

ಸಿಎಂ ಸಿದ್ದರಾಮಯ್ಯರನ್ನು(Siddaramaiah) 2 ವಿಚಾರಕ್ಕೆ ಶ್ಲಾಘನೆ ಮಾಡಬೇಕು. ಮಗನ ರಾಜಕೀಯ ಭವಿಷ್ಯಕ್ಕಾಗಿ ಬೇರೆಯವರ ಪತನ ಮಾಡುತ್ತಿದ್ದಾರೆ. ಸಿದ್ದರಾಮಯ್ಯರಂಥ ತಂದೆ ಎಲ್ಲರಿಗೂ ಸಿಗಲ್ಲ. ನೀವೊಬ್ಬ ಬ್ರಿಲಿಯೆಂಟ್ ಫಾದರ್. ನಿಜಕ್ಕೂ‌ ನಿಮ್ಮನ್ನ ಮೆಚ್ಚಿದ್ದೇನೆ. ನಿಮಗೆ ಸಾಷ್ಟಾಂಗ ನಮಸ್ಕಾರಗಳು ಎಂದು ಸಂಸದ ಪ್ರತಾಪ್ ಸಿಂಹ(Pratap Simha) ಹೇಳಿದ್ದಾರೆ. ನಿಮ್ಮಂತಹ ತಂದೆ ಜಗತ್ತಿನಲ್ಲಿ ಯಾರಿಗೂ ಸಿಗಲ್ಲ. ನೀವು ಪ್ರತಾಪಸಿಂಹ ಮುಗಿಸಲು ಮುಂದಾಗಿದ್ದೀರಿ. ನಿಮ್ಮಂಥ ತಂದೆ ಪ್ರಪಂಚದಲ್ಲೇ ಎಲ್ಲೂ ಸಿಗಲ್ಲ. ಎರಡನೇ ಕಾರಣ, ನೀವು ಬ್ರಿಲಿಯೆಂಟ್ ಪಾಲಿಟಿಷಿಯನ್. ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೀತು. ಬೆಳಗಾವಿ(Belagavi) ವಿಚಾರ ಮರೆಮಾಚಲು ನನ್ನ ವಿಷ್ಯ ಇಟ್ಟುಕೊಂಡು ಡೈವರ್ಟ್ ಮಾಡ್ತೀರಿ. ಮಾಧ್ಯಮಗಳ ಅಟೆನ್ಷನ್ ಡೈವರ್ಟ್ ಮಾಡಿದ್ರಿ. ನೀವು, ನಿಮ್ಮ ಸಚಿವ ಸಂಪುಟದ ಸದಸ್ಯರು, ಡಿಸಿಎಂ‌ ಎಲ್ಲರೂ ಪಾರ್ಲಿಮೆಂಟ್ ಪಾಸ್ ಇಟ್ಕೊಂಡು ಮಾತಾಡ್ತೀರಿ. ಸಂಸತ್ ಪಾಸ್ ವಿಚಾರ ಇಟ್ಕೊಂಡು ಟಾರ್ಗೆಟ್ ಮಾಡ್ತಿದ್ದೀರಿ. ನಿಮಗೆ 40 ವರ್ಷದ ಅನುಭವವಿದೆ. ನನ್ನ ಹೆಸರು ಇಟ್ಟುಕೊಂಡು, ತನಿಖೆ ನಡೆಸಬೇಕೆಂದು ವಿಷಯ ಹಸ್ತಾಂತರಿಸಿದ್ರಿ. ಇಲ್ಲಿ ನಿಮ್ಮ ಮಗ ಮಿನಿಟ್ ಕೊಡುವ ಬದಲು ನನ್ನ ವಿರುದ್ಧ ತನಿಖೆ‌‌ ಆಗಬೇಕು ಅಂತಾರೆ ಎಂದು ಮೈಸೂರಿನಲ್ಲಿ(Mysore) ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  Weekly-Horoscope: ಹೊಸ ವರ್ಷದ ಮೊದಲ ವಾರ ಯಾವ ರಾಶಿಗೆ ಶುಭ-ಅಶುಭ ?

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more