Siddaramaiah VS Pratap Simha: ನನ್ನ ತಮ್ಮನ ಮೂಲಕ ನನ್ನ ಮುಗಿಸಲು ಪ್ರಯತ್ನ ಮಾಡ್ತಿದ್ದೀರಾ ?: ಪ್ರತಾಪ್ ಸಿಂಹ

Siddaramaiah VS Pratap Simha: ನನ್ನ ತಮ್ಮನ ಮೂಲಕ ನನ್ನ ಮುಗಿಸಲು ಪ್ರಯತ್ನ ಮಾಡ್ತಿದ್ದೀರಾ ?: ಪ್ರತಾಪ್ ಸಿಂಹ

Published : Dec 31, 2023, 11:32 AM IST

ಸಿದ್ದರಾಮಯ್ಯ ಅವರೇ ಬ್ರಿಲಿಯೆಂಟ್ ಫಾದರ್. ನಿಜಕ್ಕೂ‌ ನಿಮ್ಮನ್ನ ಮೆಚ್ಚಿದ್ದೇನೆ. ನಿಮಗೆ ಸಾಷ್ಟಾಂಗ ನಮಸ್ಕಾರಗಳು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. 
 

ಸಿಎಂ ಸಿದ್ದರಾಮಯ್ಯರನ್ನು(Siddaramaiah) 2 ವಿಚಾರಕ್ಕೆ ಶ್ಲಾಘನೆ ಮಾಡಬೇಕು. ಮಗನ ರಾಜಕೀಯ ಭವಿಷ್ಯಕ್ಕಾಗಿ ಬೇರೆಯವರ ಪತನ ಮಾಡುತ್ತಿದ್ದಾರೆ. ಸಿದ್ದರಾಮಯ್ಯರಂಥ ತಂದೆ ಎಲ್ಲರಿಗೂ ಸಿಗಲ್ಲ. ನೀವೊಬ್ಬ ಬ್ರಿಲಿಯೆಂಟ್ ಫಾದರ್. ನಿಜಕ್ಕೂ‌ ನಿಮ್ಮನ್ನ ಮೆಚ್ಚಿದ್ದೇನೆ. ನಿಮಗೆ ಸಾಷ್ಟಾಂಗ ನಮಸ್ಕಾರಗಳು ಎಂದು ಸಂಸದ ಪ್ರತಾಪ್ ಸಿಂಹ(Pratap Simha) ಹೇಳಿದ್ದಾರೆ. ನಿಮ್ಮಂತಹ ತಂದೆ ಜಗತ್ತಿನಲ್ಲಿ ಯಾರಿಗೂ ಸಿಗಲ್ಲ. ನೀವು ಪ್ರತಾಪಸಿಂಹ ಮುಗಿಸಲು ಮುಂದಾಗಿದ್ದೀರಿ. ನಿಮ್ಮಂಥ ತಂದೆ ಪ್ರಪಂಚದಲ್ಲೇ ಎಲ್ಲೂ ಸಿಗಲ್ಲ. ಎರಡನೇ ಕಾರಣ, ನೀವು ಬ್ರಿಲಿಯೆಂಟ್ ಪಾಲಿಟಿಷಿಯನ್. ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೀತು. ಬೆಳಗಾವಿ(Belagavi) ವಿಚಾರ ಮರೆಮಾಚಲು ನನ್ನ ವಿಷ್ಯ ಇಟ್ಟುಕೊಂಡು ಡೈವರ್ಟ್ ಮಾಡ್ತೀರಿ. ಮಾಧ್ಯಮಗಳ ಅಟೆನ್ಷನ್ ಡೈವರ್ಟ್ ಮಾಡಿದ್ರಿ. ನೀವು, ನಿಮ್ಮ ಸಚಿವ ಸಂಪುಟದ ಸದಸ್ಯರು, ಡಿಸಿಎಂ‌ ಎಲ್ಲರೂ ಪಾರ್ಲಿಮೆಂಟ್ ಪಾಸ್ ಇಟ್ಕೊಂಡು ಮಾತಾಡ್ತೀರಿ. ಸಂಸತ್ ಪಾಸ್ ವಿಚಾರ ಇಟ್ಕೊಂಡು ಟಾರ್ಗೆಟ್ ಮಾಡ್ತಿದ್ದೀರಿ. ನಿಮಗೆ 40 ವರ್ಷದ ಅನುಭವವಿದೆ. ನನ್ನ ಹೆಸರು ಇಟ್ಟುಕೊಂಡು, ತನಿಖೆ ನಡೆಸಬೇಕೆಂದು ವಿಷಯ ಹಸ್ತಾಂತರಿಸಿದ್ರಿ. ಇಲ್ಲಿ ನಿಮ್ಮ ಮಗ ಮಿನಿಟ್ ಕೊಡುವ ಬದಲು ನನ್ನ ವಿರುದ್ಧ ತನಿಖೆ‌‌ ಆಗಬೇಕು ಅಂತಾರೆ ಎಂದು ಮೈಸೂರಿನಲ್ಲಿ(Mysore) ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  Weekly-Horoscope: ಹೊಸ ವರ್ಷದ ಮೊದಲ ವಾರ ಯಾವ ರಾಶಿಗೆ ಶುಭ-ಅಶುಭ ?

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more