Pratap Simha: ಜನರ ಕೆಲಸ ಮಾಡಲು ಅವಕಾಶ ಕೊಡು ಎಂದು ಕೇಳುತ್ತೇನೆ: ಫೇಸ್‌ಬುಕ್‌ನಲ್ಲಿ ಭಾವುಕರಾಗಿ ಪ್ರಾರ್ಥಿಸಿದ ಪ್ರತಾಪ್ ಸಿಂಹ

Pratap Simha: ಜನರ ಕೆಲಸ ಮಾಡಲು ಅವಕಾಶ ಕೊಡು ಎಂದು ಕೇಳುತ್ತೇನೆ: ಫೇಸ್‌ಬುಕ್‌ನಲ್ಲಿ ಭಾವುಕರಾಗಿ ಪ್ರಾರ್ಥಿಸಿದ ಪ್ರತಾಪ್ ಸಿಂಹ

Published : Mar 12, 2024, 11:29 AM ISTUpdated : Mar 12, 2024, 11:33 AM IST

ದೇಶಕ್ಕೆ ಮೋದಿ ಬೇಕು, ನಮ್ಮಲ್ಲೂ ಸಣ್ಣ ಮೋದಿ ಬೇಕು. ನಾನು ಪ್ರಧಾನಿ ಮೋದಿ ಹೆಸರಿನಲ್ಲಿ ಚುನಾವಣೆ ಗೆದ್ದೆ ಎಂದು ಪ್ರತಾಪ್‌ ಸಿಂಹ ಫೇಸ್‌ಬುಕ್‌ ಲೈವ್‌ನಲ್ಲಿ ಭಾವುಕರಾಗಿ ಹೇಳಿದ್ದಾರೆ.

ರಾಜ್ಯ ಬಿಜೆಪಿ ಟಿಕೆಟ್ ಘೋಷಣೆಗೆ ಕೌಂಟ್‌ಡೌನ್ ಶುರುವಾಗಿದೆ. ಇದರ ಬೆನ್ನಲ್ಲೇ ಮೈಸೂರು(Mysore) ಸಂಸದ ಪ್ರತಾಪ್ ಸಿಂಹಗೆ(Pratap Simha) ಟಿಕೆಟ್ ಕೈ ತಪ್ಪುತ್ತಾ ಆತಂಕ ಶುರುವಾಗಿದೆ. ಟಿಕೆಟ್(Ticket) ಘೋಷಣೆಗೂ ಮುನ್ನವೇ ಪ್ರತಾಪ್ ಭಾವುಕ ಮಾತನಾಡಿದ್ದಾರೆ. ಫೇಸ್‌ಬುಕ್‌ನಲ್ಲಿ(Facebook) ಭಾವುಕರಾಗಿ ಪ್ರಾರ್ಥಿಸಿದ ಪ್ರತಾಪ್ ಸಿಂಹ, ನಾನು ದೇವರಲ್ಲಿ ವೈಯಕ್ತಿಕವಾಗಿ ಏನನ್ನೂ ಕೇಳಲ್ಲ. ಜನರ ಕೆಲಸ ಮಾಡಲು ಅವಕಾಶ ಕೊಡು ಎಂದು ಕೇಳುತ್ತೇನೆ. ಟಿಕೆಟ್ ಸಿಗುತ್ತೋ.. ಇಲ್ವೋ ಅಂತ ಕುತೂಹಲ ಇಟ್ಟುಕೊಳ್ಳಬೇಡಿ. ದೇವರು ಒಳ್ಳೆಯದನ್ನೇ ಮಾಡುತ್ತಾನೆ ಅನ್ನೋ ನಂಬಿಕೆ ಇದೆ. ದೇಶಕ್ಕೆ ಮೋದಿ ಬೇಕು, ನಮ್ಮಲ್ಲೂ ಸಣ್ಣ ಮೋದಿ ಬೇಕು. ನಾನು ಪ್ರಧಾನಿ ಮೋದಿ ಹೆಸರಿನಲ್ಲಿ ಚುನಾವಣೆ ಗೆದ್ದೆ. 10 ವರ್ಷಗಳಲ್ಲಿ ಹಲವಾರು ಕೆಲಸ ಮಾಡಿದ್ದೇನೆ ಎಂದು ಫೇಸ್‌ಬುಕ್‌ನಲ್ಲಿ ಮೈಸೂರು ಸಂಸದ ಪ್ರತಾಪ್ ಭಾವುಕ ಮಾತನಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಕೆಲ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಅದಲಿ ಬದಲಿ ಆಟ! ಉಡುಪಿ-ಚಿಕ್ಕಮಗಳೂರಿಗೆ ಶೋಭಾ ಬದಲು ಕೋಟ ಶ್ರೀನಿವಾಸ್‌ಗೆ ಟಿಕೆಟ್ !

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more