Pratap Simha: ಜನರ ಕೆಲಸ ಮಾಡಲು ಅವಕಾಶ ಕೊಡು ಎಂದು ಕೇಳುತ್ತೇನೆ: ಫೇಸ್‌ಬುಕ್‌ನಲ್ಲಿ ಭಾವುಕರಾಗಿ ಪ್ರಾರ್ಥಿಸಿದ ಪ್ರತಾಪ್ ಸಿಂಹ

Pratap Simha: ಜನರ ಕೆಲಸ ಮಾಡಲು ಅವಕಾಶ ಕೊಡು ಎಂದು ಕೇಳುತ್ತೇನೆ: ಫೇಸ್‌ಬುಕ್‌ನಲ್ಲಿ ಭಾವುಕರಾಗಿ ಪ್ರಾರ್ಥಿಸಿದ ಪ್ರತಾಪ್ ಸಿಂಹ

Published : Mar 12, 2024, 11:29 AM ISTUpdated : Mar 12, 2024, 11:33 AM IST

ದೇಶಕ್ಕೆ ಮೋದಿ ಬೇಕು, ನಮ್ಮಲ್ಲೂ ಸಣ್ಣ ಮೋದಿ ಬೇಕು. ನಾನು ಪ್ರಧಾನಿ ಮೋದಿ ಹೆಸರಿನಲ್ಲಿ ಚುನಾವಣೆ ಗೆದ್ದೆ ಎಂದು ಪ್ರತಾಪ್‌ ಸಿಂಹ ಫೇಸ್‌ಬುಕ್‌ ಲೈವ್‌ನಲ್ಲಿ ಭಾವುಕರಾಗಿ ಹೇಳಿದ್ದಾರೆ.

ರಾಜ್ಯ ಬಿಜೆಪಿ ಟಿಕೆಟ್ ಘೋಷಣೆಗೆ ಕೌಂಟ್‌ಡೌನ್ ಶುರುವಾಗಿದೆ. ಇದರ ಬೆನ್ನಲ್ಲೇ ಮೈಸೂರು(Mysore) ಸಂಸದ ಪ್ರತಾಪ್ ಸಿಂಹಗೆ(Pratap Simha) ಟಿಕೆಟ್ ಕೈ ತಪ್ಪುತ್ತಾ ಆತಂಕ ಶುರುವಾಗಿದೆ. ಟಿಕೆಟ್(Ticket) ಘೋಷಣೆಗೂ ಮುನ್ನವೇ ಪ್ರತಾಪ್ ಭಾವುಕ ಮಾತನಾಡಿದ್ದಾರೆ. ಫೇಸ್‌ಬುಕ್‌ನಲ್ಲಿ(Facebook) ಭಾವುಕರಾಗಿ ಪ್ರಾರ್ಥಿಸಿದ ಪ್ರತಾಪ್ ಸಿಂಹ, ನಾನು ದೇವರಲ್ಲಿ ವೈಯಕ್ತಿಕವಾಗಿ ಏನನ್ನೂ ಕೇಳಲ್ಲ. ಜನರ ಕೆಲಸ ಮಾಡಲು ಅವಕಾಶ ಕೊಡು ಎಂದು ಕೇಳುತ್ತೇನೆ. ಟಿಕೆಟ್ ಸಿಗುತ್ತೋ.. ಇಲ್ವೋ ಅಂತ ಕುತೂಹಲ ಇಟ್ಟುಕೊಳ್ಳಬೇಡಿ. ದೇವರು ಒಳ್ಳೆಯದನ್ನೇ ಮಾಡುತ್ತಾನೆ ಅನ್ನೋ ನಂಬಿಕೆ ಇದೆ. ದೇಶಕ್ಕೆ ಮೋದಿ ಬೇಕು, ನಮ್ಮಲ್ಲೂ ಸಣ್ಣ ಮೋದಿ ಬೇಕು. ನಾನು ಪ್ರಧಾನಿ ಮೋದಿ ಹೆಸರಿನಲ್ಲಿ ಚುನಾವಣೆ ಗೆದ್ದೆ. 10 ವರ್ಷಗಳಲ್ಲಿ ಹಲವಾರು ಕೆಲಸ ಮಾಡಿದ್ದೇನೆ ಎಂದು ಫೇಸ್‌ಬುಕ್‌ನಲ್ಲಿ ಮೈಸೂರು ಸಂಸದ ಪ್ರತಾಪ್ ಭಾವುಕ ಮಾತನಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಕೆಲ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಅದಲಿ ಬದಲಿ ಆಟ! ಉಡುಪಿ-ಚಿಕ್ಕಮಗಳೂರಿಗೆ ಶೋಭಾ ಬದಲು ಕೋಟ ಶ್ರೀನಿವಾಸ್‌ಗೆ ಟಿಕೆಟ್ !

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more