Pratap Simha: ಜನರ ಕೆಲಸ ಮಾಡಲು ಅವಕಾಶ ಕೊಡು ಎಂದು ಕೇಳುತ್ತೇನೆ: ಫೇಸ್‌ಬುಕ್‌ನಲ್ಲಿ ಭಾವುಕರಾಗಿ ಪ್ರಾರ್ಥಿಸಿದ ಪ್ರತಾಪ್ ಸಿಂಹ

Pratap Simha: ಜನರ ಕೆಲಸ ಮಾಡಲು ಅವಕಾಶ ಕೊಡು ಎಂದು ಕೇಳುತ್ತೇನೆ: ಫೇಸ್‌ಬುಕ್‌ನಲ್ಲಿ ಭಾವುಕರಾಗಿ ಪ್ರಾರ್ಥಿಸಿದ ಪ್ರತಾಪ್ ಸಿಂಹ

Published : Mar 12, 2024, 11:29 AM ISTUpdated : Mar 12, 2024, 11:33 AM IST

ದೇಶಕ್ಕೆ ಮೋದಿ ಬೇಕು, ನಮ್ಮಲ್ಲೂ ಸಣ್ಣ ಮೋದಿ ಬೇಕು. ನಾನು ಪ್ರಧಾನಿ ಮೋದಿ ಹೆಸರಿನಲ್ಲಿ ಚುನಾವಣೆ ಗೆದ್ದೆ ಎಂದು ಪ್ರತಾಪ್‌ ಸಿಂಹ ಫೇಸ್‌ಬುಕ್‌ ಲೈವ್‌ನಲ್ಲಿ ಭಾವುಕರಾಗಿ ಹೇಳಿದ್ದಾರೆ.

ರಾಜ್ಯ ಬಿಜೆಪಿ ಟಿಕೆಟ್ ಘೋಷಣೆಗೆ ಕೌಂಟ್‌ಡೌನ್ ಶುರುವಾಗಿದೆ. ಇದರ ಬೆನ್ನಲ್ಲೇ ಮೈಸೂರು(Mysore) ಸಂಸದ ಪ್ರತಾಪ್ ಸಿಂಹಗೆ(Pratap Simha) ಟಿಕೆಟ್ ಕೈ ತಪ್ಪುತ್ತಾ ಆತಂಕ ಶುರುವಾಗಿದೆ. ಟಿಕೆಟ್(Ticket) ಘೋಷಣೆಗೂ ಮುನ್ನವೇ ಪ್ರತಾಪ್ ಭಾವುಕ ಮಾತನಾಡಿದ್ದಾರೆ. ಫೇಸ್‌ಬುಕ್‌ನಲ್ಲಿ(Facebook) ಭಾವುಕರಾಗಿ ಪ್ರಾರ್ಥಿಸಿದ ಪ್ರತಾಪ್ ಸಿಂಹ, ನಾನು ದೇವರಲ್ಲಿ ವೈಯಕ್ತಿಕವಾಗಿ ಏನನ್ನೂ ಕೇಳಲ್ಲ. ಜನರ ಕೆಲಸ ಮಾಡಲು ಅವಕಾಶ ಕೊಡು ಎಂದು ಕೇಳುತ್ತೇನೆ. ಟಿಕೆಟ್ ಸಿಗುತ್ತೋ.. ಇಲ್ವೋ ಅಂತ ಕುತೂಹಲ ಇಟ್ಟುಕೊಳ್ಳಬೇಡಿ. ದೇವರು ಒಳ್ಳೆಯದನ್ನೇ ಮಾಡುತ್ತಾನೆ ಅನ್ನೋ ನಂಬಿಕೆ ಇದೆ. ದೇಶಕ್ಕೆ ಮೋದಿ ಬೇಕು, ನಮ್ಮಲ್ಲೂ ಸಣ್ಣ ಮೋದಿ ಬೇಕು. ನಾನು ಪ್ರಧಾನಿ ಮೋದಿ ಹೆಸರಿನಲ್ಲಿ ಚುನಾವಣೆ ಗೆದ್ದೆ. 10 ವರ್ಷಗಳಲ್ಲಿ ಹಲವಾರು ಕೆಲಸ ಮಾಡಿದ್ದೇನೆ ಎಂದು ಫೇಸ್‌ಬುಕ್‌ನಲ್ಲಿ ಮೈಸೂರು ಸಂಸದ ಪ್ರತಾಪ್ ಭಾವುಕ ಮಾತನಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಕೆಲ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಅದಲಿ ಬದಲಿ ಆಟ! ಉಡುಪಿ-ಚಿಕ್ಕಮಗಳೂರಿಗೆ ಶೋಭಾ ಬದಲು ಕೋಟ ಶ್ರೀನಿವಾಸ್‌ಗೆ ಟಿಕೆಟ್ !

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more