ನಾನು ಗೆದ್ದರೇ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ, ನನ್ನ ಸೋಲಿಸಲು ಆಗುವುದಿಲ್ಲ: ಪ್ರತಾಪ್‌ ಸಿಂಹ

ನಾನು ಗೆದ್ದರೇ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ, ನನ್ನ ಸೋಲಿಸಲು ಆಗುವುದಿಲ್ಲ: ಪ್ರತಾಪ್‌ ಸಿಂಹ

Published : Mar 10, 2024, 11:51 AM ISTUpdated : Mar 10, 2024, 11:52 AM IST

ಮೈಸೂರು ಸಂಸದ ಪ್ರತಾಪ್‌ ಸಿಂಹಗೆ ಟಿಕೆಟ್‌ ಸಿಗಲ್ಲ ಎಂಬ ಟೆನ್ಷನ್‌ ಶುರುವಾಗಿದೆ. ಅಲ್ಲದೇ ಅಸೂಯೆಯಿಂದ ಕೆಲವರು ನನ್ನ ವಿರುದ್ಧ ಮಾತನಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಮೈಸೂರು ಸಂಸದ ಪ್ರತಾಪ್‌ ಸಿಂಹಗೆ(Pratap Simha) ಲೋಕಸಭಾ(Loksabha) ಟಿಕೆಟ್‌ ಮಿಸ್‌ ಆಗುವ ಟೆನ್ಷನ್‌ ಶುರುವಾಗಿದೆ. ಅಲ್ಲದೇ ಅವರಿಗೆ ಟಿಕೆಟ್‌(Ticket) ನೀಡದಂತೆ ತಪ್ಪಿಸಲು ಪಕ್ಷದೊಳಗೆ ಮಸಲತ್ತು ನಡೆಯುತ್ತಿದೆ ಎನ್ನಲಾಗ್ತಿದೆ. ಈ ಬಗ್ಗೆ ಸಂಸದ ಪ್ರತಾಪ್‌ ಸಿಂಹ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ನನ್ನ ಪರ್ಫಾಮೆನ್ಸ್‌ ಚೆನ್ನಾಗಿದೆ, ಖಂಡಿತಾ ಟಿಕೆಟ್‌ ಕೊಡ್ತಾರೆ. ಅಸೂಯೆಯಿಂದ ಕೆಲವರು ನನ್ನ ವಿರುದ್ಧ ಮಾತನಾಡುತ್ತಾರೆ. ನಾನು ಗೆದ್ದರೇ ಸಿದ್ದರಾಮಯ್ಯ ಅವರ ಸೀಟು ಅಲುಗಾಡುತ್ತೆ. ಪ್ರತಾಪ್‌ ಸಿಂಹ ಸೋಲಿಸಲು ಆಗುವುದಿಲ್ಲ ಎಂದು ಕಾಂಗ್ರೆಸ್‌ಗೆ ಗೊತ್ತಿದೆ. ಕಾಂಗ್ರೆಸ್‌ಗೆ(Congress) ಬಿಜೆಪಿ(BJP) ಹೇಗೆ ಸಪೋರ್ಟ್‌ ಮಾಡುತ್ತೆ. ತಾಯಿ ಚಾಮುಂಡಿ ನನ್ನ ಕೈ ಬಿಡಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Weekly-Horoscope: ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ಈ ವಾರದ ವಿಶೇಷತೆ ಏನು ಗೊತ್ತಾ?

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more