ನಾನು ಗೆದ್ದರೇ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ, ನನ್ನ ಸೋಲಿಸಲು ಆಗುವುದಿಲ್ಲ: ಪ್ರತಾಪ್‌ ಸಿಂಹ

ನಾನು ಗೆದ್ದರೇ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ, ನನ್ನ ಸೋಲಿಸಲು ಆಗುವುದಿಲ್ಲ: ಪ್ರತಾಪ್‌ ಸಿಂಹ

Published : Mar 10, 2024, 11:51 AM ISTUpdated : Mar 10, 2024, 11:52 AM IST

ಮೈಸೂರು ಸಂಸದ ಪ್ರತಾಪ್‌ ಸಿಂಹಗೆ ಟಿಕೆಟ್‌ ಸಿಗಲ್ಲ ಎಂಬ ಟೆನ್ಷನ್‌ ಶುರುವಾಗಿದೆ. ಅಲ್ಲದೇ ಅಸೂಯೆಯಿಂದ ಕೆಲವರು ನನ್ನ ವಿರುದ್ಧ ಮಾತನಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಮೈಸೂರು ಸಂಸದ ಪ್ರತಾಪ್‌ ಸಿಂಹಗೆ(Pratap Simha) ಲೋಕಸಭಾ(Loksabha) ಟಿಕೆಟ್‌ ಮಿಸ್‌ ಆಗುವ ಟೆನ್ಷನ್‌ ಶುರುವಾಗಿದೆ. ಅಲ್ಲದೇ ಅವರಿಗೆ ಟಿಕೆಟ್‌(Ticket) ನೀಡದಂತೆ ತಪ್ಪಿಸಲು ಪಕ್ಷದೊಳಗೆ ಮಸಲತ್ತು ನಡೆಯುತ್ತಿದೆ ಎನ್ನಲಾಗ್ತಿದೆ. ಈ ಬಗ್ಗೆ ಸಂಸದ ಪ್ರತಾಪ್‌ ಸಿಂಹ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ನನ್ನ ಪರ್ಫಾಮೆನ್ಸ್‌ ಚೆನ್ನಾಗಿದೆ, ಖಂಡಿತಾ ಟಿಕೆಟ್‌ ಕೊಡ್ತಾರೆ. ಅಸೂಯೆಯಿಂದ ಕೆಲವರು ನನ್ನ ವಿರುದ್ಧ ಮಾತನಾಡುತ್ತಾರೆ. ನಾನು ಗೆದ್ದರೇ ಸಿದ್ದರಾಮಯ್ಯ ಅವರ ಸೀಟು ಅಲುಗಾಡುತ್ತೆ. ಪ್ರತಾಪ್‌ ಸಿಂಹ ಸೋಲಿಸಲು ಆಗುವುದಿಲ್ಲ ಎಂದು ಕಾಂಗ್ರೆಸ್‌ಗೆ ಗೊತ್ತಿದೆ. ಕಾಂಗ್ರೆಸ್‌ಗೆ(Congress) ಬಿಜೆಪಿ(BJP) ಹೇಗೆ ಸಪೋರ್ಟ್‌ ಮಾಡುತ್ತೆ. ತಾಯಿ ಚಾಮುಂಡಿ ನನ್ನ ಕೈ ಬಿಡಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Weekly-Horoscope: ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ಈ ವಾರದ ವಿಶೇಷತೆ ಏನು ಗೊತ್ತಾ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more