ನಾನು ಗೆದ್ದರೇ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ, ನನ್ನ ಸೋಲಿಸಲು ಆಗುವುದಿಲ್ಲ: ಪ್ರತಾಪ್‌ ಸಿಂಹ

ನಾನು ಗೆದ್ದರೇ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ, ನನ್ನ ಸೋಲಿಸಲು ಆಗುವುದಿಲ್ಲ: ಪ್ರತಾಪ್‌ ಸಿಂಹ

Published : Mar 10, 2024, 11:51 AM ISTUpdated : Mar 10, 2024, 11:52 AM IST

ಮೈಸೂರು ಸಂಸದ ಪ್ರತಾಪ್‌ ಸಿಂಹಗೆ ಟಿಕೆಟ್‌ ಸಿಗಲ್ಲ ಎಂಬ ಟೆನ್ಷನ್‌ ಶುರುವಾಗಿದೆ. ಅಲ್ಲದೇ ಅಸೂಯೆಯಿಂದ ಕೆಲವರು ನನ್ನ ವಿರುದ್ಧ ಮಾತನಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಮೈಸೂರು ಸಂಸದ ಪ್ರತಾಪ್‌ ಸಿಂಹಗೆ(Pratap Simha) ಲೋಕಸಭಾ(Loksabha) ಟಿಕೆಟ್‌ ಮಿಸ್‌ ಆಗುವ ಟೆನ್ಷನ್‌ ಶುರುವಾಗಿದೆ. ಅಲ್ಲದೇ ಅವರಿಗೆ ಟಿಕೆಟ್‌(Ticket) ನೀಡದಂತೆ ತಪ್ಪಿಸಲು ಪಕ್ಷದೊಳಗೆ ಮಸಲತ್ತು ನಡೆಯುತ್ತಿದೆ ಎನ್ನಲಾಗ್ತಿದೆ. ಈ ಬಗ್ಗೆ ಸಂಸದ ಪ್ರತಾಪ್‌ ಸಿಂಹ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ನನ್ನ ಪರ್ಫಾಮೆನ್ಸ್‌ ಚೆನ್ನಾಗಿದೆ, ಖಂಡಿತಾ ಟಿಕೆಟ್‌ ಕೊಡ್ತಾರೆ. ಅಸೂಯೆಯಿಂದ ಕೆಲವರು ನನ್ನ ವಿರುದ್ಧ ಮಾತನಾಡುತ್ತಾರೆ. ನಾನು ಗೆದ್ದರೇ ಸಿದ್ದರಾಮಯ್ಯ ಅವರ ಸೀಟು ಅಲುಗಾಡುತ್ತೆ. ಪ್ರತಾಪ್‌ ಸಿಂಹ ಸೋಲಿಸಲು ಆಗುವುದಿಲ್ಲ ಎಂದು ಕಾಂಗ್ರೆಸ್‌ಗೆ ಗೊತ್ತಿದೆ. ಕಾಂಗ್ರೆಸ್‌ಗೆ(Congress) ಬಿಜೆಪಿ(BJP) ಹೇಗೆ ಸಪೋರ್ಟ್‌ ಮಾಡುತ್ತೆ. ತಾಯಿ ಚಾಮುಂಡಿ ನನ್ನ ಕೈ ಬಿಡಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Weekly-Horoscope: ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ಈ ವಾರದ ವಿಶೇಷತೆ ಏನು ಗೊತ್ತಾ?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more