Pratap Simha,: ಟಿಕೆಟ್‌ ತಪ್ಪಿದ್ದು ಯಾಕೆ ಅಂತಾ ನನಗೆ ಗೊತ್ತಾಗ್ತಿಲ್ಲ, ಬಿಎಸ್‌ವೈ ನನಗೆ ಟಿಕೆಟ್‌ ತಪ್ಪಿಸಿಲ್ಲ: ಪ್ರತಾಪ್‌ ಸಿಂಹ

Pratap Simha,: ಟಿಕೆಟ್‌ ತಪ್ಪಿದ್ದು ಯಾಕೆ ಅಂತಾ ನನಗೆ ಗೊತ್ತಾಗ್ತಿಲ್ಲ, ಬಿಎಸ್‌ವೈ ನನಗೆ ಟಿಕೆಟ್‌ ತಪ್ಪಿಸಿಲ್ಲ: ಪ್ರತಾಪ್‌ ಸಿಂಹ

Published : Mar 14, 2024, 01:17 PM ISTUpdated : Mar 14, 2024, 01:18 PM IST

ಮೈಸೂರಿನಲ್ಲಿ ಯಾರೇ ನಿಂತರೂ ಗೆಲ್ಲುವ ವಾತಾವರಣ ಸೃಷ್ಟಿಸಿದ್ದೇವೆ. ಮೈಸೂರಿನ ಅಭಿವೃದ್ಧಿಗಾಗಿ ಶ್ರಮಿಸಿದ್ದೀನಿ ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ.

ಟಿಕೆಟ್‌ ತಪ್ಪಿದ್ದು ಯಾಕೆ ಅಂತಾ ನನಗೆ ಗೊತ್ತಾಗಿಲ್ಲ. ಎಲ್ಲಾ ನಾಯಕರೂ ನನ್ನ ಪರವಾಗೇ ನಿಂತಿದ್ದರು ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಪ್ರತಾಪ್‌ ಸಿಂಹ (Pratap Simha) ಹೇಳಿದ್ದಾರೆ. ಯದುವೀರ್‌ (Yaduveer) ಎಲೆಕ್ಷನ್‌ ಏಜೆಂಟ್‌ ಆಗಿರುತ್ತೇನೆ. ಮೈಸೂರಿನಲ್ಲಿ ಯಾರೇ ನಿಂತರೂ ಗೆಲ್ಲುವ ವಾತಾವರಣ ಸೃಷ್ಟಿಸಿದ್ದೇವೆ. ಮೈಸೂರಿನ ಅಭಿವೃದ್ಧಿಗಾಗಿ ಶ್ರಮಿಸಿದ್ದೀನಿ. ಯಡಿಯೂರಪ್ಪ(Yediyurappa) ನನಗೆ ಟಿಕೆಟ್‌ ತಪ್ಪಿಸಿಲ್ಲ ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ. ಬಾಕಿ ಇರುವ 8 ಕ್ಷೇತ್ರಗಳಲ್ಲಿದೆ ಜೆಡಿಎಸ್ ಕ್ಷೇತ್ರಗಳ ರಹಸ್ಯ. ಮಂಡ್ಯ, ಹಾಸನ, ಕೋಲಾರ ಜೆಡಿಎಸ್‌ಗೆ(JDS) ಸಿಗುತ್ತೆ ಎಂದ ಎಚ್‌ಡಿಕೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  BJP Ticket List: ಮೂವರು ನಿವೃತ್ತಿ..6 ಹಾಲಿ ಸಂಸದರಿಗೆ ಬಿಜೆಪಿ ಕೊಕ್: ಟಿಕೆಟ್ ಲಿಸ್ಟ್‌ನಲ್ಲಿ ನಾಲ್ವರು ಹಿರಿಯರಿಗೆ ಮಣೆ !

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more