Pratap Simha,: ಟಿಕೆಟ್‌ ತಪ್ಪಿದ್ದು ಯಾಕೆ ಅಂತಾ ನನಗೆ ಗೊತ್ತಾಗ್ತಿಲ್ಲ, ಬಿಎಸ್‌ವೈ ನನಗೆ ಟಿಕೆಟ್‌ ತಪ್ಪಿಸಿಲ್ಲ: ಪ್ರತಾಪ್‌ ಸಿಂಹ

Pratap Simha,: ಟಿಕೆಟ್‌ ತಪ್ಪಿದ್ದು ಯಾಕೆ ಅಂತಾ ನನಗೆ ಗೊತ್ತಾಗ್ತಿಲ್ಲ, ಬಿಎಸ್‌ವೈ ನನಗೆ ಟಿಕೆಟ್‌ ತಪ್ಪಿಸಿಲ್ಲ: ಪ್ರತಾಪ್‌ ಸಿಂಹ

Published : Mar 14, 2024, 01:17 PM ISTUpdated : Mar 14, 2024, 01:18 PM IST

ಮೈಸೂರಿನಲ್ಲಿ ಯಾರೇ ನಿಂತರೂ ಗೆಲ್ಲುವ ವಾತಾವರಣ ಸೃಷ್ಟಿಸಿದ್ದೇವೆ. ಮೈಸೂರಿನ ಅಭಿವೃದ್ಧಿಗಾಗಿ ಶ್ರಮಿಸಿದ್ದೀನಿ ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ.

ಟಿಕೆಟ್‌ ತಪ್ಪಿದ್ದು ಯಾಕೆ ಅಂತಾ ನನಗೆ ಗೊತ್ತಾಗಿಲ್ಲ. ಎಲ್ಲಾ ನಾಯಕರೂ ನನ್ನ ಪರವಾಗೇ ನಿಂತಿದ್ದರು ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಪ್ರತಾಪ್‌ ಸಿಂಹ (Pratap Simha) ಹೇಳಿದ್ದಾರೆ. ಯದುವೀರ್‌ (Yaduveer) ಎಲೆಕ್ಷನ್‌ ಏಜೆಂಟ್‌ ಆಗಿರುತ್ತೇನೆ. ಮೈಸೂರಿನಲ್ಲಿ ಯಾರೇ ನಿಂತರೂ ಗೆಲ್ಲುವ ವಾತಾವರಣ ಸೃಷ್ಟಿಸಿದ್ದೇವೆ. ಮೈಸೂರಿನ ಅಭಿವೃದ್ಧಿಗಾಗಿ ಶ್ರಮಿಸಿದ್ದೀನಿ. ಯಡಿಯೂರಪ್ಪ(Yediyurappa) ನನಗೆ ಟಿಕೆಟ್‌ ತಪ್ಪಿಸಿಲ್ಲ ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ. ಬಾಕಿ ಇರುವ 8 ಕ್ಷೇತ್ರಗಳಲ್ಲಿದೆ ಜೆಡಿಎಸ್ ಕ್ಷೇತ್ರಗಳ ರಹಸ್ಯ. ಮಂಡ್ಯ, ಹಾಸನ, ಕೋಲಾರ ಜೆಡಿಎಸ್‌ಗೆ(JDS) ಸಿಗುತ್ತೆ ಎಂದ ಎಚ್‌ಡಿಕೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  BJP Ticket List: ಮೂವರು ನಿವೃತ್ತಿ..6 ಹಾಲಿ ಸಂಸದರಿಗೆ ಬಿಜೆಪಿ ಕೊಕ್: ಟಿಕೆಟ್ ಲಿಸ್ಟ್‌ನಲ್ಲಿ ನಾಲ್ವರು ಹಿರಿಯರಿಗೆ ಮಣೆ !

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more