Pratap Simha,: ಟಿಕೆಟ್‌ ತಪ್ಪಿದ್ದು ಯಾಕೆ ಅಂತಾ ನನಗೆ ಗೊತ್ತಾಗ್ತಿಲ್ಲ, ಬಿಎಸ್‌ವೈ ನನಗೆ ಟಿಕೆಟ್‌ ತಪ್ಪಿಸಿಲ್ಲ: ಪ್ರತಾಪ್‌ ಸಿಂಹ

Pratap Simha,: ಟಿಕೆಟ್‌ ತಪ್ಪಿದ್ದು ಯಾಕೆ ಅಂತಾ ನನಗೆ ಗೊತ್ತಾಗ್ತಿಲ್ಲ, ಬಿಎಸ್‌ವೈ ನನಗೆ ಟಿಕೆಟ್‌ ತಪ್ಪಿಸಿಲ್ಲ: ಪ್ರತಾಪ್‌ ಸಿಂಹ

Published : Mar 14, 2024, 01:17 PM ISTUpdated : Mar 14, 2024, 01:18 PM IST

ಮೈಸೂರಿನಲ್ಲಿ ಯಾರೇ ನಿಂತರೂ ಗೆಲ್ಲುವ ವಾತಾವರಣ ಸೃಷ್ಟಿಸಿದ್ದೇವೆ. ಮೈಸೂರಿನ ಅಭಿವೃದ್ಧಿಗಾಗಿ ಶ್ರಮಿಸಿದ್ದೀನಿ ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ.

ಟಿಕೆಟ್‌ ತಪ್ಪಿದ್ದು ಯಾಕೆ ಅಂತಾ ನನಗೆ ಗೊತ್ತಾಗಿಲ್ಲ. ಎಲ್ಲಾ ನಾಯಕರೂ ನನ್ನ ಪರವಾಗೇ ನಿಂತಿದ್ದರು ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಪ್ರತಾಪ್‌ ಸಿಂಹ (Pratap Simha) ಹೇಳಿದ್ದಾರೆ. ಯದುವೀರ್‌ (Yaduveer) ಎಲೆಕ್ಷನ್‌ ಏಜೆಂಟ್‌ ಆಗಿರುತ್ತೇನೆ. ಮೈಸೂರಿನಲ್ಲಿ ಯಾರೇ ನಿಂತರೂ ಗೆಲ್ಲುವ ವಾತಾವರಣ ಸೃಷ್ಟಿಸಿದ್ದೇವೆ. ಮೈಸೂರಿನ ಅಭಿವೃದ್ಧಿಗಾಗಿ ಶ್ರಮಿಸಿದ್ದೀನಿ. ಯಡಿಯೂರಪ್ಪ(Yediyurappa) ನನಗೆ ಟಿಕೆಟ್‌ ತಪ್ಪಿಸಿಲ್ಲ ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ. ಬಾಕಿ ಇರುವ 8 ಕ್ಷೇತ್ರಗಳಲ್ಲಿದೆ ಜೆಡಿಎಸ್ ಕ್ಷೇತ್ರಗಳ ರಹಸ್ಯ. ಮಂಡ್ಯ, ಹಾಸನ, ಕೋಲಾರ ಜೆಡಿಎಸ್‌ಗೆ(JDS) ಸಿಗುತ್ತೆ ಎಂದ ಎಚ್‌ಡಿಕೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  BJP Ticket List: ಮೂವರು ನಿವೃತ್ತಿ..6 ಹಾಲಿ ಸಂಸದರಿಗೆ ಬಿಜೆಪಿ ಕೊಕ್: ಟಿಕೆಟ್ ಲಿಸ್ಟ್‌ನಲ್ಲಿ ನಾಲ್ವರು ಹಿರಿಯರಿಗೆ ಮಣೆ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more