Pratap Simha-Yaduveer: ಯದುವೀರ್‌ ಸ್ಫರ್ಧಿಸಿದ್ರೆ ಅವರ ಪರ ಕೆಲಸ ಮಾಡಿ ಗೆಲ್ಲಿಸ್ತೇನೆ: ಪ್ರತಾಪ್‌ ಸಿಂಹ

Pratap Simha-Yaduveer: ಯದುವೀರ್‌ ಸ್ಫರ್ಧಿಸಿದ್ರೆ ಅವರ ಪರ ಕೆಲಸ ಮಾಡಿ ಗೆಲ್ಲಿಸ್ತೇನೆ: ಪ್ರತಾಪ್‌ ಸಿಂಹ

Published : Mar 12, 2024, 02:14 PM IST

ಮೈಸೂರಿನಿಂದ ಸಂಸದ ಪ್ರತಾಪ್‌ ಸಿಂಹಗೆ ಈ ಬಾರಿಯ ಲೋಕಸಭಾ ಟಿಕೆಟ್‌ ಬಹುತೇಕ ಮಿಸ್‌ ಆಗಲಿದೆ ತಿಳಿದುಬಂದಿದೆ.
 

ಯದುವೀರ್ ಸ್ಪರ್ಧೆಗೆ ಸ್ವಾಗತ ಎನ್ನುತ್ತಲೇ ಪ್ರತಾಪ್ ಸಿಂಹ(Pratap Simha) ಅವರ ಕಾಲೆಳೆದಿದ್ದಾರೆ. ಮೈಸೂರಿನಿಂದ(Mysore) ಪ್ರತಾಪ್ ಸಿಂಹಗೆ ಟಿಕೆಟ್ ಬಹುತೇಕ ಮಿಸ್ ಆಗಲಿದೆ ಎಂದು ಹೇಳಲಾಗುತ್ತಿದೆ. ಪ್ರತಾಪ್ ಸಿಂಹಗೆ ಬೆಂಗಳೂರಿಗೆ(Bengaluru) ಬರುವಂತೆ ಬುಲಾವ್ ಬಂದಿದ್ದು, ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಕರೆ ಮಾಡಿ ತಿಳಿಸಿದ್ದಾರೆ. ನನಗೆ ಟಿಕೆಟ್(Ticket) ಕೈ  ತಪ್ಪಲು ಕಾರಣ ಕೊಡಿ ಎಂದು ಪ್ರತಾಪ್‌ ಸಿಂಹ ಕೇಳಿದ್ದರು. ನಾನು ಯಾವುದರಲ್ಲಿ ಕಡಿಮೆ ಇದ್ದೇನೆ? ಮಾತಾಡುತ್ತಲೇ ಸಂಸದ ಪ್ರತಾಪ್ ಸಿಂಹ ಭಾವುಕರಾದರು. ಮಹಾರಾಜರೇ ಜನಪ್ರತಿನಿಧಿಯಾಗಿ ಬಿಜೆಪಿಯಿಂದ ಸ್ಪರ್ಧಿಸಿದ್ರೆ ಸಂತೋಷ. ಅವರಿಗೆ ನಾನು ಸಪೋರ್ಟ್ ಮಾಡುತ್ತೇನೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಗ್ಯಾರಂಟಿ.. ಹಾವೇರಿಯಲ್ಲಿ ಮೋಡಿ ಮಾಡುತ್ತಾ? ಟಿಕೆಟ್ ಘೋಷಣೆಗೂ ಮುನ್ನ ಹೇಗಿದೆ ಮೂಡ್?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more