Pratap Simha-Yaduveer: ಯದುವೀರ್‌ ಸ್ಫರ್ಧಿಸಿದ್ರೆ ಅವರ ಪರ ಕೆಲಸ ಮಾಡಿ ಗೆಲ್ಲಿಸ್ತೇನೆ: ಪ್ರತಾಪ್‌ ಸಿಂಹ

Pratap Simha-Yaduveer: ಯದುವೀರ್‌ ಸ್ಫರ್ಧಿಸಿದ್ರೆ ಅವರ ಪರ ಕೆಲಸ ಮಾಡಿ ಗೆಲ್ಲಿಸ್ತೇನೆ: ಪ್ರತಾಪ್‌ ಸಿಂಹ

Published : Mar 12, 2024, 02:14 PM IST

ಮೈಸೂರಿನಿಂದ ಸಂಸದ ಪ್ರತಾಪ್‌ ಸಿಂಹಗೆ ಈ ಬಾರಿಯ ಲೋಕಸಭಾ ಟಿಕೆಟ್‌ ಬಹುತೇಕ ಮಿಸ್‌ ಆಗಲಿದೆ ತಿಳಿದುಬಂದಿದೆ.
 

ಯದುವೀರ್ ಸ್ಪರ್ಧೆಗೆ ಸ್ವಾಗತ ಎನ್ನುತ್ತಲೇ ಪ್ರತಾಪ್ ಸಿಂಹ(Pratap Simha) ಅವರ ಕಾಲೆಳೆದಿದ್ದಾರೆ. ಮೈಸೂರಿನಿಂದ(Mysore) ಪ್ರತಾಪ್ ಸಿಂಹಗೆ ಟಿಕೆಟ್ ಬಹುತೇಕ ಮಿಸ್ ಆಗಲಿದೆ ಎಂದು ಹೇಳಲಾಗುತ್ತಿದೆ. ಪ್ರತಾಪ್ ಸಿಂಹಗೆ ಬೆಂಗಳೂರಿಗೆ(Bengaluru) ಬರುವಂತೆ ಬುಲಾವ್ ಬಂದಿದ್ದು, ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಕರೆ ಮಾಡಿ ತಿಳಿಸಿದ್ದಾರೆ. ನನಗೆ ಟಿಕೆಟ್(Ticket) ಕೈ  ತಪ್ಪಲು ಕಾರಣ ಕೊಡಿ ಎಂದು ಪ್ರತಾಪ್‌ ಸಿಂಹ ಕೇಳಿದ್ದರು. ನಾನು ಯಾವುದರಲ್ಲಿ ಕಡಿಮೆ ಇದ್ದೇನೆ? ಮಾತಾಡುತ್ತಲೇ ಸಂಸದ ಪ್ರತಾಪ್ ಸಿಂಹ ಭಾವುಕರಾದರು. ಮಹಾರಾಜರೇ ಜನಪ್ರತಿನಿಧಿಯಾಗಿ ಬಿಜೆಪಿಯಿಂದ ಸ್ಪರ್ಧಿಸಿದ್ರೆ ಸಂತೋಷ. ಅವರಿಗೆ ನಾನು ಸಪೋರ್ಟ್ ಮಾಡುತ್ತೇನೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಗ್ಯಾರಂಟಿ.. ಹಾವೇರಿಯಲ್ಲಿ ಮೋಡಿ ಮಾಡುತ್ತಾ? ಟಿಕೆಟ್ ಘೋಷಣೆಗೂ ಮುನ್ನ ಹೇಗಿದೆ ಮೂಡ್?

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more