Pratap Simha-Yaduveer: ಯದುವೀರ್‌ ಸ್ಫರ್ಧಿಸಿದ್ರೆ ಅವರ ಪರ ಕೆಲಸ ಮಾಡಿ ಗೆಲ್ಲಿಸ್ತೇನೆ: ಪ್ರತಾಪ್‌ ಸಿಂಹ

Pratap Simha-Yaduveer: ಯದುವೀರ್‌ ಸ್ಫರ್ಧಿಸಿದ್ರೆ ಅವರ ಪರ ಕೆಲಸ ಮಾಡಿ ಗೆಲ್ಲಿಸ್ತೇನೆ: ಪ್ರತಾಪ್‌ ಸಿಂಹ

Published : Mar 12, 2024, 02:14 PM IST

ಮೈಸೂರಿನಿಂದ ಸಂಸದ ಪ್ರತಾಪ್‌ ಸಿಂಹಗೆ ಈ ಬಾರಿಯ ಲೋಕಸಭಾ ಟಿಕೆಟ್‌ ಬಹುತೇಕ ಮಿಸ್‌ ಆಗಲಿದೆ ತಿಳಿದುಬಂದಿದೆ.
 

ಯದುವೀರ್ ಸ್ಪರ್ಧೆಗೆ ಸ್ವಾಗತ ಎನ್ನುತ್ತಲೇ ಪ್ರತಾಪ್ ಸಿಂಹ(Pratap Simha) ಅವರ ಕಾಲೆಳೆದಿದ್ದಾರೆ. ಮೈಸೂರಿನಿಂದ(Mysore) ಪ್ರತಾಪ್ ಸಿಂಹಗೆ ಟಿಕೆಟ್ ಬಹುತೇಕ ಮಿಸ್ ಆಗಲಿದೆ ಎಂದು ಹೇಳಲಾಗುತ್ತಿದೆ. ಪ್ರತಾಪ್ ಸಿಂಹಗೆ ಬೆಂಗಳೂರಿಗೆ(Bengaluru) ಬರುವಂತೆ ಬುಲಾವ್ ಬಂದಿದ್ದು, ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಕರೆ ಮಾಡಿ ತಿಳಿಸಿದ್ದಾರೆ. ನನಗೆ ಟಿಕೆಟ್(Ticket) ಕೈ  ತಪ್ಪಲು ಕಾರಣ ಕೊಡಿ ಎಂದು ಪ್ರತಾಪ್‌ ಸಿಂಹ ಕೇಳಿದ್ದರು. ನಾನು ಯಾವುದರಲ್ಲಿ ಕಡಿಮೆ ಇದ್ದೇನೆ? ಮಾತಾಡುತ್ತಲೇ ಸಂಸದ ಪ್ರತಾಪ್ ಸಿಂಹ ಭಾವುಕರಾದರು. ಮಹಾರಾಜರೇ ಜನಪ್ರತಿನಿಧಿಯಾಗಿ ಬಿಜೆಪಿಯಿಂದ ಸ್ಪರ್ಧಿಸಿದ್ರೆ ಸಂತೋಷ. ಅವರಿಗೆ ನಾನು ಸಪೋರ್ಟ್ ಮಾಡುತ್ತೇನೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಗ್ಯಾರಂಟಿ.. ಹಾವೇರಿಯಲ್ಲಿ ಮೋಡಿ ಮಾಡುತ್ತಾ? ಟಿಕೆಟ್ ಘೋಷಣೆಗೂ ಮುನ್ನ ಹೇಗಿದೆ ಮೂಡ್?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more