Pratap Simha-Yaduveer: ಯದುವೀರ್‌ ಸ್ಫರ್ಧಿಸಿದ್ರೆ ಅವರ ಪರ ಕೆಲಸ ಮಾಡಿ ಗೆಲ್ಲಿಸ್ತೇನೆ: ಪ್ರತಾಪ್‌ ಸಿಂಹ

Pratap Simha-Yaduveer: ಯದುವೀರ್‌ ಸ್ಫರ್ಧಿಸಿದ್ರೆ ಅವರ ಪರ ಕೆಲಸ ಮಾಡಿ ಗೆಲ್ಲಿಸ್ತೇನೆ: ಪ್ರತಾಪ್‌ ಸಿಂಹ

Published : Mar 12, 2024, 02:14 PM IST

ಮೈಸೂರಿನಿಂದ ಸಂಸದ ಪ್ರತಾಪ್‌ ಸಿಂಹಗೆ ಈ ಬಾರಿಯ ಲೋಕಸಭಾ ಟಿಕೆಟ್‌ ಬಹುತೇಕ ಮಿಸ್‌ ಆಗಲಿದೆ ತಿಳಿದುಬಂದಿದೆ.
 

ಯದುವೀರ್ ಸ್ಪರ್ಧೆಗೆ ಸ್ವಾಗತ ಎನ್ನುತ್ತಲೇ ಪ್ರತಾಪ್ ಸಿಂಹ(Pratap Simha) ಅವರ ಕಾಲೆಳೆದಿದ್ದಾರೆ. ಮೈಸೂರಿನಿಂದ(Mysore) ಪ್ರತಾಪ್ ಸಿಂಹಗೆ ಟಿಕೆಟ್ ಬಹುತೇಕ ಮಿಸ್ ಆಗಲಿದೆ ಎಂದು ಹೇಳಲಾಗುತ್ತಿದೆ. ಪ್ರತಾಪ್ ಸಿಂಹಗೆ ಬೆಂಗಳೂರಿಗೆ(Bengaluru) ಬರುವಂತೆ ಬುಲಾವ್ ಬಂದಿದ್ದು, ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಕರೆ ಮಾಡಿ ತಿಳಿಸಿದ್ದಾರೆ. ನನಗೆ ಟಿಕೆಟ್(Ticket) ಕೈ  ತಪ್ಪಲು ಕಾರಣ ಕೊಡಿ ಎಂದು ಪ್ರತಾಪ್‌ ಸಿಂಹ ಕೇಳಿದ್ದರು. ನಾನು ಯಾವುದರಲ್ಲಿ ಕಡಿಮೆ ಇದ್ದೇನೆ? ಮಾತಾಡುತ್ತಲೇ ಸಂಸದ ಪ್ರತಾಪ್ ಸಿಂಹ ಭಾವುಕರಾದರು. ಮಹಾರಾಜರೇ ಜನಪ್ರತಿನಿಧಿಯಾಗಿ ಬಿಜೆಪಿಯಿಂದ ಸ್ಪರ್ಧಿಸಿದ್ರೆ ಸಂತೋಷ. ಅವರಿಗೆ ನಾನು ಸಪೋರ್ಟ್ ಮಾಡುತ್ತೇನೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಗ್ಯಾರಂಟಿ.. ಹಾವೇರಿಯಲ್ಲಿ ಮೋಡಿ ಮಾಡುತ್ತಾ? ಟಿಕೆಟ್ ಘೋಷಣೆಗೂ ಮುನ್ನ ಹೇಗಿದೆ ಮೂಡ್?

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more