ಸಿದ್ದರಾಮನ ಹುಂಡಿ ಏನು ಸಿದ್ದರಾಮಯ್ಯ ಸಂಸ್ಥಾನನಾ?: ಪ್ರತಾಪ್ ಸಿಂಹ ಆಕ್ರೋಶ

ಸಿದ್ದರಾಮನ ಹುಂಡಿ ಏನು ಸಿದ್ದರಾಮಯ್ಯ ಸಂಸ್ಥಾನನಾ?: ಪ್ರತಾಪ್ ಸಿಂಹ ಆಕ್ರೋಶ

Published : Apr 28, 2023, 12:50 PM IST

ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ
ವರುಣದ ಸಿದ್ದರಾಮನ ಹುಂಡಿಯಲ್ಲಿ ನಡೆದ ಘಟನೆ
ಕಾರ್ಯಕರ್ತನ ಮೇಲಿನ ಹಲ್ಲೆಗೆ ಪ್ರತಾಪ್‌ ಸಿಂಹ ಆಕ್ರೋಶ 

ಮೈಸೂರು: ಸಿದ್ದರಾಮನ ಹುಂಡಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಈ ಗಲಾಟೆಯಲ್ಲಿ ಬಿಜೆಪಿ ಕಾರ್ಯಕರ್ತ ನಾಗೇಶ್‌ ಗಾಯಗೊಂಡಿದ್ದು, ಇದಕ್ಕೆ ಸಂಸದ ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಪ್ರತಾಪ್‌ ಸಿಂಹ, ಸಿದ್ದರಾಮನ  ಹುಂಡಿ ಏನು ಸಿದ್ದರಾಮಯ್ಯರ ಸಂಸ್ಥಾನನಾ ?. ಅವರೇನು ಇಲ್ಲಿ ಪಾಳೇಗಾರಿಕೆ ಮಾಡುತ್ತಿದ್ದಾರಾ ?. ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ ಶುರುವಾಗಿದೆ. ಹಾಗಾಗಿ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಪ್ರಚಾರ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸೋಮಣ್ಣ ಒಂದು ಕರೆ ಕೊಟ್ಟರೇ, ನಿಮಗೂ ಎಲ್ಲಾ ಊರುಗಳಲ್ಲಿ ಇದೇ ಪರಿಸ್ಥಿತಿ ಎದುರಾಗಬಹುದು. ಆಗ ವರುಣ ಕ್ಷೇತ್ರದ ಶಾಂತಿ ಕದಡುತ್ತದೆ ಎಂದು ಪ್ರತಾಪ್‌ ಸಿಂಹ ಗುಡುಗಿದ್ದಾರೆ.

ಇದನ್ನೂ ವೀಕ್ಷಿಸಿ: ಸಿದ್ದರಾಮನ ಹುಂಡಿಯಲ್ಲಿ ಬಿಜೆಪಿ -ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ: ಸಿದ್ದುಗೆ ಪ್ರತಾಪ್‌ ಸಿಂಹ ಎಚ್ಚರಿಕೆ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more