ಹೊಳೆನರಸೀಪುರದಲ್ಲಿ ರೇವಣ್ಣ V/s ಪ್ರೀತಂಗೌಡ?

ಹೊಳೆನರಸೀಪುರದಲ್ಲಿ ರೇವಣ್ಣ V/s ಪ್ರೀತಂಗೌಡ?

Published : Apr 20, 2023, 03:03 PM ISTUpdated : Apr 20, 2023, 03:04 PM IST

ನಾಮಪತ್ರ ಸಲ್ಲಿಕೆಗೆ ಗುರುವಾರ ಕೊನೆ ದಿನ
ಹಾಸನ ರಾಜಕಾರಣದಲ್ಲಿ ರೋಚಕ ಟ್ವಿಸ್ಟ್‌
ರೇವಣ್ಣ ಕೋಟೆಗೆ ಲಗ್ಗೆ ಇಟ್ಟ ಪ್ರೀತಂಗೌಡ

ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಇವತ್ತು ಕೊನೆ ದಿನವಾಗಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಹೊಳೆನರಸೀಪುರದಲ್ಲಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇತ್ತಾ ಜೆಡಿಎಸ್‌ನಿಂದ ಹೊಳೆನರಸೀಪುರದ ಜೆಡಿಎಸ್‌ ಅಭ್ಯರ್ಥಿಯಾಗಿ ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಪ್ರೀತಂಗೌಡ ಮಾತನಾಡಿ, ರಾಜ್ಯ ನಾಯಕರ ಸೂಚನೆ ಮೇರೆಗೆ ನಾನು ಕೆಲಸ ಮಾಡುತ್ತೇನೆ. ನಂದು ಏನು ಇಲ್ಲ, ಇನ್ನೂ ಏನು ತೀರ್ಮಾನ ಆಗಿಲ್ಲ. ದೆಹಲಿ ವರಿಷ್ಠರ ತೀರ್ಮಾನಕ್ಕೆ ಪ್ರೀತಂಗೌಡ ಯಾವತ್ತೂ ಬದ್ಧನಾಗಿರುತ್ತಾನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ಪ್ರೀತಂಗೌಡ ಪತ್ನಿ ಕಾವ್ಯಾ ನಾಮಪತ್ರ ಸಲ್ಲಿಕೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more