ಹೊಳೆನರಸೀಪುರದಲ್ಲಿ ರೇವಣ್ಣ V/s ಪ್ರೀತಂಗೌಡ?

ಹೊಳೆನರಸೀಪುರದಲ್ಲಿ ರೇವಣ್ಣ V/s ಪ್ರೀತಂಗೌಡ?

Published : Apr 20, 2023, 03:03 PM ISTUpdated : Apr 20, 2023, 03:04 PM IST

ನಾಮಪತ್ರ ಸಲ್ಲಿಕೆಗೆ ಗುರುವಾರ ಕೊನೆ ದಿನ
ಹಾಸನ ರಾಜಕಾರಣದಲ್ಲಿ ರೋಚಕ ಟ್ವಿಸ್ಟ್‌
ರೇವಣ್ಣ ಕೋಟೆಗೆ ಲಗ್ಗೆ ಇಟ್ಟ ಪ್ರೀತಂಗೌಡ

ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಇವತ್ತು ಕೊನೆ ದಿನವಾಗಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಹೊಳೆನರಸೀಪುರದಲ್ಲಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇತ್ತಾ ಜೆಡಿಎಸ್‌ನಿಂದ ಹೊಳೆನರಸೀಪುರದ ಜೆಡಿಎಸ್‌ ಅಭ್ಯರ್ಥಿಯಾಗಿ ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಪ್ರೀತಂಗೌಡ ಮಾತನಾಡಿ, ರಾಜ್ಯ ನಾಯಕರ ಸೂಚನೆ ಮೇರೆಗೆ ನಾನು ಕೆಲಸ ಮಾಡುತ್ತೇನೆ. ನಂದು ಏನು ಇಲ್ಲ, ಇನ್ನೂ ಏನು ತೀರ್ಮಾನ ಆಗಿಲ್ಲ. ದೆಹಲಿ ವರಿಷ್ಠರ ತೀರ್ಮಾನಕ್ಕೆ ಪ್ರೀತಂಗೌಡ ಯಾವತ್ತೂ ಬದ್ಧನಾಗಿರುತ್ತಾನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ಪ್ರೀತಂಗೌಡ ಪತ್ನಿ ಕಾವ್ಯಾ ನಾಮಪತ್ರ ಸಲ್ಲಿಕೆ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more