ಐತಿಹಾಸಿಕ ವಿಜಯ ಸಂಕಲ್ಪ ಸಮಾರೋಪ ಸಮಾವೇಶಕ್ಕೆ ಪ್ರಧಾನಿ ಮೋದಿ, ಭರ್ಜರಿ ಸಿದ್ಧತೆ

ಐತಿಹಾಸಿಕ ವಿಜಯ ಸಂಕಲ್ಪ ಸಮಾರೋಪ ಸಮಾವೇಶಕ್ಕೆ ಪ್ರಧಾನಿ ಮೋದಿ, ಭರ್ಜರಿ ಸಿದ್ಧತೆ

Published : Mar 22, 2023, 08:18 PM IST

ವಿಜಯ ಸಂಕಲ್ಪ ಸಮಾರೋಪ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ. ಈ ಐತಿಹಾಸಿಕ ವಿಜಯ ಸಂಕಲ್ಪ ಸಮಾರೋಪ ಸಮಾವೇಶದಲ್ಲಿ ಸುಮಾರು 10 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. 

ದಾವಣಗೆರೆ(ಮಾ.22): ಐತಿಹಾಸಿಕ ಬಿಜೆಪಿ ಸಮಾವೇಶಕ್ಕೆ ದಾವಣಗೆರೆ ಸಜ್ಜಾಗಿದೆ. ಮಾ. 25 ರಂದು ಸಮಾವೇಶ ನಡೆಯಲಿದೆ. ವಿಜಯ ಸಂಕಲ್ಪ ಸಮಾರೋಪ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ. ಈ ಐತಿಹಾಸಿಕ ವಿಜಯ ಸಂಕಲ್ಪ ಸಮಾರೋಪ ಸಮಾವೇಶದಲ್ಲಿ ಸುಮಾರು 10 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮಕ್ಕೆ ಕಾರ್ಯಕರ್ತರ ಮಧ್ಯೆಯೇ ತೆರೆದ ವಾಹನದಲ್ಲಿ ಪ್ರಧಾನಿ ಮೋದಿ ಬರುತ್ತಾರೆ. ಮೋದಿ ಎಂಟ್ರಿಗಾಗಿ ಬೃಹತ್‌ ತಯಾರಿ ನಡೆಯುತ್ತಿದೆ. ಬೆಣ್ಣೆನಗರಿ ದಾವಣಗೆರೆಯಾದ್ಯಂತ ಫ್ಲೆಕ್ಸ್‌, ಕಟೌಟ್‌ಗಳಿಂದ ರಾರಾಜಿಸುತ್ತಿದೆ. 

ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್‌ನಲ್ಲೇ ಸ್ಕೆಚ್! ಎಚ್‌ಡಿಕೆ ಹೊಸ ಬಾಂಬ್!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more