ಐತಿಹಾಸಿಕ ವಿಜಯ ಸಂಕಲ್ಪ ಸಮಾರೋಪ ಸಮಾವೇಶಕ್ಕೆ ಪ್ರಧಾನಿ ಮೋದಿ, ಭರ್ಜರಿ ಸಿದ್ಧತೆ

ಐತಿಹಾಸಿಕ ವಿಜಯ ಸಂಕಲ್ಪ ಸಮಾರೋಪ ಸಮಾವೇಶಕ್ಕೆ ಪ್ರಧಾನಿ ಮೋದಿ, ಭರ್ಜರಿ ಸಿದ್ಧತೆ

Published : Mar 22, 2023, 08:18 PM IST

ವಿಜಯ ಸಂಕಲ್ಪ ಸಮಾರೋಪ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ. ಈ ಐತಿಹಾಸಿಕ ವಿಜಯ ಸಂಕಲ್ಪ ಸಮಾರೋಪ ಸಮಾವೇಶದಲ್ಲಿ ಸುಮಾರು 10 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. 

ದಾವಣಗೆರೆ(ಮಾ.22): ಐತಿಹಾಸಿಕ ಬಿಜೆಪಿ ಸಮಾವೇಶಕ್ಕೆ ದಾವಣಗೆರೆ ಸಜ್ಜಾಗಿದೆ. ಮಾ. 25 ರಂದು ಸಮಾವೇಶ ನಡೆಯಲಿದೆ. ವಿಜಯ ಸಂಕಲ್ಪ ಸಮಾರೋಪ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ. ಈ ಐತಿಹಾಸಿಕ ವಿಜಯ ಸಂಕಲ್ಪ ಸಮಾರೋಪ ಸಮಾವೇಶದಲ್ಲಿ ಸುಮಾರು 10 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮಕ್ಕೆ ಕಾರ್ಯಕರ್ತರ ಮಧ್ಯೆಯೇ ತೆರೆದ ವಾಹನದಲ್ಲಿ ಪ್ರಧಾನಿ ಮೋದಿ ಬರುತ್ತಾರೆ. ಮೋದಿ ಎಂಟ್ರಿಗಾಗಿ ಬೃಹತ್‌ ತಯಾರಿ ನಡೆಯುತ್ತಿದೆ. ಬೆಣ್ಣೆನಗರಿ ದಾವಣಗೆರೆಯಾದ್ಯಂತ ಫ್ಲೆಕ್ಸ್‌, ಕಟೌಟ್‌ಗಳಿಂದ ರಾರಾಜಿಸುತ್ತಿದೆ. 

ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್‌ನಲ್ಲೇ ಸ್ಕೆಚ್! ಎಚ್‌ಡಿಕೆ ಹೊಸ ಬಾಂಬ್!

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more